Thursday, May 1, 2025
Google search engine
Homeರಾಜ್ಯAyushmati Clinic opening ceremony tomorrow :ಆಯುಷ್ಮತಿ ಕ್ಲಿನಿಕ್ ಗೆ ಭೇಟಿನೀಡಿ ತಜ್ಞ ವೈದ್ಯರ...

Ayushmati Clinic opening ceremony tomorrow :ಆಯುಷ್ಮತಿ ಕ್ಲಿನಿಕ್ ಗೆ ಭೇಟಿನೀಡಿ ತಜ್ಞ ವೈದ್ಯರ ಸೇವೆ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ/ ರಾಜೇಶ್ ಸುರಗಿಹಳ್ಳಿ ಮತ್ತು ಆರ್ ಸಿ,ಹೆಚ್, ಅಧಿಕಾರಿ ನಾಗರಾಜ್ ನಾಯ್ಕ್ ಮನವಿ .!!


ಶಿವಮೊಗ್ಗ: ನಾಳೆ ಅಂದರೆ ದಿನಾಂಕ 27.03.23 ರ ಸೋಮವಾರ ಬೆಳಿಗ್ಗೆ 11.30 ಗಂಟೆಗೆ ಜಿಲ್ಲೆಯ ನಾಲ್ಕು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತುಂಗಾನಗರ, ಸೀಗೆಹಟ್ಟಿ, ಬೊಮ್ಮನಕಟ್ಟೆ ಹಾಗೂ ಭದ್ರಾವತಿ ತಾಲ್ಲೂಕಿನ ಅಶ್ವಥನಗರ ಗಳಲ್ಲಿ ಮಹಿಳೆಯರ ವಿಶೇಷ ಆರೋಗ್ಯ ತಪಾಷಣೆಗಾಗಿ ಆಯುಷ್ಮತಿ ಕ್ಲಿನಿಕ್ ಪ್ರಾರಂಭಿಸಲಾಗುತ್ತಿದ್ದು.

ಸ್ವಸ್ಥ ಮಹಿಳೆಯರು, ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ಎಲ್ಲಾ ತಜ್ಞ ವೈದ್ಯರಿಂದ ಪ್ರತಿ ದಿನಾ ಮಹಿಳೆಯರ ಆರೋಗ್ಯ ತಪಾಷಣೆ ಮಾಡಲಾಗುತ್ತದೆ ರಾಜ್ಯದಲ್ಲಿ ಒಟ್ಟು 95 ಆಯುಷ್ಮತಿ ಕ್ಲಿನಿಕ್ ಗಳನ್ನು ಕರ್ನಾಟಕದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ರವರು ಹಾಗೂ ಆರೋಗ್ಯ ಸಚಿವರಾದ ಡಾ. ಸುಧಾಕರ್ ರವರು ವರ್ಚುವಲ್ ಮೂಲಕ ಬೆಂಗಳೂರಿನಿಂದ ಉದ್ಘಾಟನೆ ಮಾಡಲಿದ್ದು.

ಶಿವಮೊಗ್ಗ ದಲ್ಲಿ ಪ್ರಸೂತಿ ಆರೋಗ್ಯ ಕೇಂದ್ರ ತುಂಗಾನಗರ ದಲ್ಲಿ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ಏರ್ಪಡಿಸಲಾಗಿದೆ. ಮಹಿಳೆಯರು ಈ ಎಲ್ಲಾ ಆಯುಷ್ಮತಿ ಕ್ಲಿನಿಕ್ ಗೆ ಭೇಟಿನೀಡಿ ತಜ್ಞ ವೈದ್ಯರ ಸೇವೆ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ ಮತ್ತು ಆರ್,ಸಿ, ಹೆಚ್ ಅಧಿಕಾರಿ ಡಾ. ನಾಗರಾಜ ನಾಯ್ಕ್. ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ…

ರಘುರಾಜ್ ಹೆಚ್.ಕೆ…9449553305…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...