Thursday, May 1, 2025
Google search engine
Homeರಾಜ್ಯChief Minister's Medal for three people from Shimoga District Police Department: ಮುಖ್ಯಮಂತ್ರಿ...

Chief Minister’s Medal for three people from Shimoga District Police Department: ಮುಖ್ಯಮಂತ್ರಿ ಪದಕಕ್ಕೆ ಭಾಜನರಾದ ಶಿವಮೊಗ್ಗ ಜಿಲ್ಲೆಯ ಮೂರು ದಕ್ಷ ಪೊಲೀಸ್ ಅಧಿಕಾರಿಗಳು..!! ಅಭಿನಂದನೆಗಳನ್ನು ಸಲ್ಲಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ ಕೆ ..!!

ಪ್ರತಿ ವರ್ಷ ನೀಡುವ ಮುಖ್ಯಮಂತ್ರಿ ಪದಕಕ್ಕೆ ಪೊಲೀಸ್ ಇಲಾಖೆಯಲ್ಲಿ ಉತ್ತಮ ಸಾಧನೆಗೈದ ಹಾಗೂ ಸಾಧನೆ ಮಾಡುತ್ತಿರುವ ಅಧಿಕಾರಿಗಳನ್ನು, ಹಾಗೂ ಸಿಬ್ಬಂದಿಗಳನ್ನು ಗುರುತಿಸಿ ಅಂಥವರಿಗೆ ಮುಖ್ಯಮಂತ್ರಿ ಪದಕ ನೀಡಿ ಗೌರವಿಸಲಾಗುತ್ತದೆ.

ಅದೇ ರೀತಿ ಈ ವರ್ಷ ಕೂಡ ಮುಖ್ಯಮಂತ್ರಿ ಪದಕಕ್ಕೆ ಪೋಲಿಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 100 ಜನರ ಶಿಫಾರಸ್ಸು ಸಲ್ಲಿಸಲಾಗಿತ್ತು. ಅದರಲ್ಲಿ ಮೂವರನ್ನು ಹೊರೆತುಪಡಿಸಿ 97 ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ಪದಕ ನೀಡಿ ಗೌರವಿಸಲಾಗುತ್ತಿದೆ.

ಈ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ಮೂರು ಜನ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ‌ಗೆ ಮುಖ್ಯಮಂತ್ರಿ ಪದಕ ಲಭಿಸಿದೆ.

ಅದರಲ್ಲಿ ದೊಡ್ಡಪೇಟೆ ಠಾಣೆಯ ಅಂಜನ್ ಕುಮಾರ್ ಕೆ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ತೀರ್ಥಹಳ್ಳಿ ತಾಲೂಕಿನ ಆಗುಂಬೆ ಠಾಣೆಯ ಕೆ ಶಿವಕುಮಾರ್ ಪೊಲೀಸ್ ಉಪ ನಿರೀಕ್ಷಕರು ಆಗುಂಬೆ ಠಾಣೆ ಇವರಿಗೆ, ಹಾಗೂ ಡಿ ಎ ಆರ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ.ಎಸ್ ಎ ಹೆಚ್ ಸಿ 98 ಜೈ ಜಗದೀಶ್ ಎಸ್ ಅವರಿಗೆ ಲಭಿಸಿದೆ.

ದೊಡ್ಡಪೇಟೆ ಠಾಣೆಯ ಅಂಜನ್ ಕುಮಾರ್ ಕೆ ಪೊಲೀಸ್ ಇನ್ಸ್ಪೆಕ್ಟರ್…

ಕೆ ಶಿವಕುಮಾರ್ ಪೊಲೀಸ್ ಉಪ ನಿರೀಕ್ಷಕರು ಆಗುಂಬೆ ಠಾಣೆ…

ಡಿ ಎ ಆರ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸ್ ಎ ಹೆಚ್ ಸಿ 98 ಜೈ ಜಗದೀಶ್ ಎಸ್… ಗೃಹ ಸಚಿವರ ಗನ್ ಮ್ಯಾನ್

ಉಳಿದಂತೆ ಮುಖ್ಯಮಂತ್ರಿ ಪದಕವನ್ನು ಪಡೆದುಕೊಂಡಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿವರ ಈ ಕೆಳಗಿನಂತಿದೆ..

ಒಟ್ಟಾರೆ 42 ಅಧಿಕಾರಿ ಹಾಗೂ ಸಿಬ್ಬಂದಿಗಳ ವಿವರ ಇದೆ…

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...