Sunday, June 15, 2025
Google search engine
Homeರಾಜ್ಯಚುನಾವಣಾ ಘೋಷಣೆಯ ಕೊನೆಯ ಸಮಯದವರೆಗೂ ಜನತಾ ದರ್ಶನ ಮೂಲಕ ಜನರ ಸಮಸ್ಯೆ ಆಲಿಸಿದ ಗೃಹ ಸಚಿವ...

ಚುನಾವಣಾ ಘೋಷಣೆಯ ಕೊನೆಯ ಸಮಯದವರೆಗೂ ಜನತಾ ದರ್ಶನ ಮೂಲಕ ಜನರ ಸಮಸ್ಯೆ ಆಲಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ..!! ಆರಗ ಜ್ಞಾನೇಂದ್ರ ಗೆಲುವಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥನ ಮರೆಹೋದ ಅಭಿಮಾನಿ ನಿತ್ಯಾನಂದ ..!!


ತೀರ್ಥಹಳ್ಳಿ:- ಚುನಾವಣೆ ಘೋಷಣೆ ದಿನ ಇಂದು ಬೆಳ್ಳಗೆ ಕೂಡ ತಮ್ಮ ಮನೆಯಲ್ಲಿ ಜನತಾದರ್ಶನ ನಡೆಸಿದ ಗೃಹ ಸಚಿವರು,ನಂತರ ಅರಳಿ ಸುರುಳಿಯಲ್ಲಿ ಕಾರ್ಯಕರ್ತರೊಬ್ಬರ ಅನಾರೋಗ್ಯ ವಿಚಾರಿಸಿ,
ತೂದೂರು ಪ್ರವಾಸ ಮುಂದುವರಿಸುತ್ತಿದ್ದಾಗ ಚುನಾವಣಾ ದಿನಾಂಕ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಾದ ತಕ್ಷಣ ಸಚಿವರು ಸರ್ಕಾರಿ ಕಾರನ್ನು ತ್ಯಜಿಸಿ,
ತಕ್ಷಣವೇ ಚಾಕನಗದ್ದೆ ಕೋದಂಡರಾಮ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ
ತಮ್ಮ ಖಾಸಗಿ ವಾಹನದಲ್ಲಿ ಪ್ರವಾಸವನ್ನು ಮುಂದುವರಿಸಿದರು.


ಆರಗ ಜ್ಞಾನೇಂದ್ರ ಅವರ ಅಭಿಮಾನಿ ಕೆಂದಳಬೈಲು ನಿತ್ಯಾನಂದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ಎಳನೀರಿನಲ್ಲಿ ಮತ್ತೊಮ್ಮೆ ಜ್ಞಾನೇಂದ್ರ ಎಂದು ಬರೆದು ಜ್ಞಾನೇಂದ್ರ ಅವರು ಮತ್ತೆ ಗೆಲ್ಲಬೇಕು ಎಂದು ಸಂಕಲ್ಪ ಮಾಡಿ ಮಂಜುನಾಥನ ಮರೆಹೋಗಿದ್ದಾರೆ….

ರಘುರಾಜ್ ಹೆಚ್.ಕೆ…9449553305…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!