Monday, June 16, 2025
Google search engine
Homeರಾಜ್ಯHealth Utsav Janawareness Conference by Win Life Trust : ವಿನ್ ಲೈಫ್ ಮೆಟ್ರೋ...

Health Utsav Janawareness Conference by Win Life Trust : ವಿನ್ ಲೈಫ್ ಮೆಟ್ರೋ ಆಸ್ಪತ್ರೆ ಹಾಗೂ ಮಣಿಪಾಲ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದೊಂದಿಗೆ ತುರ್ತು ಜೀವ ರಕ್ಷಕ ತರಬೇತಿ ಮತ್ತು ಕಾರ್ಯಗಾರ..!!

ಶಿವಮೊಗ್ಗ: ಏಪ್ರಿಲ್ 2ರ ಭಾನುವಾರ ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 2 ರವರೆಗೆ ಕುವೆಂಪು ರಂಗಮಂದಿರದಲ್ಲಿ ಆರೋಗ್ಯ ಉತ್ಸವ ಜನಜಾಗೃತಿ ಸಮಾವೇಶವನ್ನು ವಿನ್ ಲೈಫ್ ಮೆಟ್ರೋ ಆಸ್ಪತ್ರೆ ಹಾಗೂ ಮಣಿಪಾಲ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದೊಂದಿಗೆ ತುರ್ತು ಜೀವ ರಕ್ಷಕ ತರಬೇತಿ ಮತ್ತು ಕಾರ್ಯಗಾರ (ಸಿಪಿಆರ್) ದೈನಂದಿನ ಬದುಕಿನ ಒತ್ತಡ ನಿರ್ವಹಣೆ ಮಧುಮೇಹ 360 ಈ ವಿಷಯಗಳ ಕುರಿತು ಅರಿವು ಮೂಡಿಸುವ ದೃಷ್ಟಿಯಿಂದ ಸಮಾವೇಶ ಹಮ್ಮಿಕೊಳ್ಳಲಾಗಿದೆ…

ಈ ಸಮಾವೇಶದಲ್ಲಿ ನುರಿತ ತಜ್ಞರಿಂದ ಆರೋಗ್ಯ ಕುರಿತು ಪ್ರಾಯೋಗಿಕ ತರಬೇತಿ ಕಾರ್ಯಗಾರ ಯೋಗ, ವಸ್ತು ಪ್ರದರ್ಶನ, ಕಿರು ನಾಟಕ ಪ್ರದರ್ಶನ ಸಮಾಲೋಚನೆ ಹಾಗೂ ಉಪನ್ಯಾಸವನ್ನು ಏರ್ಪಡಿಸಲಾಗಿದೆ ಪ್ರತಿಯೊಬ್ಬರು ಈ ಆರೋಗ್ಯ ಉತ್ಸವ ಸಮಾವೇಶದಲ್ಲಿ ಭಾಗವಹಿಸಿ ಹೆಚ್ಚಿನ ಅರಿವು ಪಡೆದುಕೊಳ್ಳಬೇಕಾಗಿ ವಿನ್ ಲೈಫ್ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ವೈದ್ಯಕೀಯ ನಿರ್ದೇಶಕರು ಆದ ಗಳಾದ ಡಾ// ಪೃಥ್ವಿ ಬಿ,ಸಿ ಅವರು ಮನವಿ ಮಾಡಿಕೊಂಡಿದ್ದಾರೆ..

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!