Thursday, May 1, 2025
Google search engine
Homeರಾಜ್ಯತೀರ್ಥಹಳ್ಳಿ ಕಾಂಗ್ರೆಸ್ ಟಿಕೆಟ್ ಇನ್ನೂ ಫೈನಲ್ ಆಗಿಲ್ಲ ಆರ್ ಎಂ ಮಂಜುನಾಥ್ ಗೌಡ ಮತ್ತು ಕಿಮ್ಮನೆ...

ತೀರ್ಥಹಳ್ಳಿ ಕಾಂಗ್ರೆಸ್ ಟಿಕೆಟ್ ಇನ್ನೂ ಫೈನಲ್ ಆಗಿಲ್ಲ ಆರ್ ಎಂ ಮಂಜುನಾಥ್ ಗೌಡ ಮತ್ತು ಕಿಮ್ಮನೆ ರತ್ನಾಕರ್ ಒಮ್ಮತದ ಹೇಳಿಕೆ..!! ಹಾಗಾದ್ರೆ ಯಾರಾಗ್ತಾರೆ ತೀರ್ಥಹಳ್ಳಿ ಕಾಂಗ್ರೆಸ್ ಎಂಎಲ್ಎ ಅಭ್ಯರ್ಥಿ..?!

ತೀವ್ರ ಕುತೂಹಲ ಕೆರಳಿಸಿರುವ ಕ್ಷೇತ್ರಗಳಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರವು ಒಂದು ಇಲ್ಲಿ ಕಾಂಗ್ರೆಸ್ಗೆ ಯಾರಾಗ್ತಾರೆ ಅಭ್ಯರ್ಥಿ ಎನ್ನುವುದು ಇನ್ನೂ ಫೈನಲ್ ಆಗ್ತಾಯಿಲ್ಲ..

ಈಗಾಗಲೇ ಬಿಜೆಪಿಯಿಂದ ಆರಗ ಜ್ಞಾನೇಂದ್ರ,ಜೆಡಿಎಸ್ ನಿಂದ ಯಡೂರು ರಾಜಾರಾಮ್ ಫೈನಲ್ ಆಗಿದೆ.. ಆದರೆ ಕಾಂಗ್ರೆಸ್ ನಿಂದ ಯಾರಾಗ್ತಾರೆ ಆರ್ ಎಂ ಮಂಜುನಾಥ್ ಗೌಡ ಅವರ ಅಥವಾ ಮಾಜಿ ಸಚಿವ ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ಅವರ ಎನ್ನುವ ಗೊಂದಲಕ್ಕೆ ಇನ್ನೂ ತೆರೆ ಬಿದ್ದಿಲ್ಲ..

ಕಿಮ್ಮನೆ ರತ್ನಾಕರ್ ಮತ್ತು ಆರ್ ಮಂಜುನಾಥ್ ಗೌಡರ ಒಮ್ಮತದ ಹೇಳಿಕೆಯ ಪ್ರಕಾರ ಈಗಾಗಲೇ ಪಕ್ಷದ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಬಳಿ ಈ ಬಗ್ಗೆ ಸಾಕಷ್ಟು ಸಲ ಚರ್ಚೆ ನಡೆದಿದೆ ಒಬ್ಬರಿಗೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಎಂಎಲ್ಎ ಟಿಕೆಟ್ ಇನ್ನೊಬ್ಬರಿಗೆ ಎಂಎಲ್ಸಿ ಟಿಕೆಟ್ ಎನ್ನುವುದು ಫೈನಲ್ ಆಗಿದೆ..

ಆದರೆ ಯಾರಿಗೆ ಎಂಎಲ್ಎ ಟಿಕೆಟ್ ಯಾರಿಗೆ ಎಂಎಲ್ಸಿ ಟಿಕೆಟ್ ಎನ್ನುವುದು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ..

ಭವಿಷ್ಯ ನಾಲ್ಕನೇ ತಾರೀಕಿನ ನಂತರ ಈ ನಿರ್ಧಾರ ಆಗಬಹುದು ಅದು ಪಕ್ಷದ ಹೈಕಮಾಂಡ್ ಗೆ ಬಿಟ್ಟ ವಿಚಾರ ಯಾರಿಗೆ ಟಿಕೆಟ್ ಕೊಟ್ಟರು ಕೂಡ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಬಿಜೆಪಿಯನ್ನು ಸೋಲಿಸುತ್ತೇವೆ ಎನ್ನುತ್ತಾರೆ ಇಬ್ಬರು ನಾಯಕರು…

ರಘುರಾಜ್ ಹೆಚ್.ಕೆ…9449553305…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...