Saturday, June 21, 2025
Google search engine
Homeರಾಜ್ಯತೀರ್ಥಹಳ್ಳಿ: ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಸ್ಥಾನ ಹಂಡಿಗೆ ಸನ್ನಿಧಾನದಲ್ಲಿ ಪಂವಿಂಶತಿ ಬ್ರಹ್ಮ ಕಳಶ ಕುಂಭಾಭಿಷೇಕ...

ತೀರ್ಥಹಳ್ಳಿ: ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಸ್ಥಾನ ಹಂಡಿಗೆ ಸನ್ನಿಧಾನದಲ್ಲಿ ಪಂವಿಂಶತಿ ಬ್ರಹ್ಮ ಕಳಶ ಕುಂಭಾಭಿಷೇಕ ತತ್ವಕಲಾ ಹೋಮ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ,ಅನ್ನಸಂತರ್ಪಣೆಯ ಜೊತೆಗೆ ಸಂಜೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೇಗರವಳ್ಳಿ ಇವರಿಂದ ನೂತನ ಯಕ್ಷಗಾನ ಪ್ರಸಂಗ ಸರ್ವರಿಗೂ ಆತ್ಮೀಯ ಆಮಂತ್ರಣ ನೀಡಿದ ಗ್ರಾಮಸ್ಥರು ಅಧ್ಯಕ್ಷರು ಮತ್ತು ಸದಸ್ಯರು..!!

ತೀರ್ಥಹಳ್ಳಿ : ದಿನಾಂಕ 6-4-2023 ರಂದು ಗುರುವಾರ ಬೆಳಿಗ್ಗೆ 8:30ಕ್ಕೆ ಸರಿಯಾಗಿ ಬಿದರಗೋಡು ಗ್ರಾಮದ ಹಂಡಿಗೆ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಸ್ಥಾನದ ಸನ್ನಿಧಿಯಲ್ಲಿ ಪಂವಿಂಶತಿ ಬ್ರಹ್ಮ ಕಳಶ ಕುಂಭಾಭಿಷೇಕ, ತತ್ವಕಲಾ ಹೋಮ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ , ಮಧ್ಯಾಹ್ನ 1:00 ಗಂಟೆಗೆ ಅನ್ನಸಂತರ್ಪಣೆ, ಜೊತೆಗೆ ಅದೇ ದಿನ ಸಂಜೆ 8:00 ಗಂಟೆಗೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೇಗರವಳ್ಳಿ ಇವರಿಂದ ನೂತನ ಯಕ್ಷಗಾನ ಪ್ರಸಂಗವನ್ನು ಏರ್ಪಡಿಸಲಾಗಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ವೆಂಕಟರಮಣ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ಊರಿನ ಗ್ರಾಮಸ್ಥರು ,ಅಧ್ಯಕ್ಷರು ,ಸದಸ್ಯರು ಸರ್ವರಿಗೂ ಆತ್ಮೀಯ ಆಮಂತ್ರಣ ನೀಡಿದ್ದಾರೆ…

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!