Saturday, June 21, 2025
Google search engine
Homeಶಿವಮೊಗ್ಗಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ ಬಸ್​ನ ಸ್ಟೇರಿಂಗ್​ ಕಟ್​ ಪ್ರಾಣಾಪಯದಿಂದ ಪಾರಾದ ಪ್ರಯಾಣಿಕರು..,!!

ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ ಬಸ್​ನ ಸ್ಟೇರಿಂಗ್​ ಕಟ್​ ಪ್ರಾಣಾಪಯದಿಂದ ಪಾರಾದ ಪ್ರಯಾಣಿಕರು..,!!

ಸಿದ್ದಾಪುರ (ಉ. ಕ.) :- ಕಾರವಾರ ಜಿಲ್ಲೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಸಿದ್ದಾಪುರ (siddapura) ತಾಲ್ಲೂಕಿನ 16 ನೇ ಮೈಲಿಕಲ್ ಬಳಿ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ (shivamogga) ಸಾಗರಕ್ಕೆ (sagara) ಬರುತ್ತಿದ್ದ ಬಸ್ ಇದಾಗಿತ್ತು. ಹಳಿಯಾಳದಿಂದ ಹೊರಟಿದ್ದ ಬಸ್​ ಸಿದ್ದಾಪುರದ 16 ನೇ ಮೈಲಿಕಲ್​ ಬಳಿ ಬರುವ ಟರ್ನಿಂಗ್​ನಲ್ಲಿ ಅಪಘಾತಕ್ಕೀಡಾಗಿದೆ.

ತಿರುವಿನಲ್ಲಿ ಬಸ್​ನ ಸ್ಟೇರಿಂಗ್​ ಕಟ್​ ಆಗಿದೆ, ಪರಿಣಾಮ ಬಸ್ ಚಾಲಕ ನಿಯಂತ್ರಣ ತಪ್ಪಿದೆಯಷ್ಟೆ ಅಲ್ಲದೆ ರಸ್ತೆ ಪಕ್ಕದಲ್ಲಿರುವ ಹೊಂಡಕ್ಕೆ ಉರುಳಿದೆ. ಅದೃಷ್ಟಕ್ಕೆ ಉರುಳಿದ ಬಸ್ ಮರವೊಂದಕ್ಕೆ ಆನಿಕೊಂಡು ನಿಂತಿದ್ದರಿಂದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಬಚಾವ್ ಆಗಿದ್ದಾರೆ. ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!