Saturday, June 21, 2025
Google search engine
Homeಶಿವಮೊಗ್ಗshivamogga breaking: ಆಯನೂರು ಮಂಜುನಾಥ್ ಶಿವಮೊಗ್ಗ ನಗರ ಕಾಂಗ್ರೆಸ್ ಅಭ್ಯರ್ಥಿ..?!

shivamogga breaking: ಆಯನೂರು ಮಂಜುನಾಥ್ ಶಿವಮೊಗ್ಗ ನಗರ ಕಾಂಗ್ರೆಸ್ ಅಭ್ಯರ್ಥಿ..?!

ತೀವ್ರ ಕುತೂಹಲ ಕೆರಳಿಸಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ಸ್ಪರ್ಧೆ ಬಹುತೇಕ ಖಚಿತವಾಗಿದೆ.

ಮಾಜಿ ಸಚಿವ ಹಾಲಿ ಶಾಸಕರಾದ ಕೆ, ಎಸ್ ಈಶ್ವರಪ್ಪನವರಿಗೆ ಸೆಡ್ಡು ಹೊಡೆದು ಬಂಡಾಯದ ಬಾವುಟ ಹಾರಿಸಿ ಬಿಜೆಪಿಗೆ ಗುಡ್ ಬಾಯ್ ಹೇಳ್ತೀನಿ ಎಂದು ಪತ್ರಿಕಾಗೋಷ್ಠಿ ಕರೆದಿದ್ದ ಮಂಜುನಾಥ್ ಕಾಂಗ್ರೆಸ್ಗೆ ಹೋಗುತ್ತಾರೆ ಎನ್ನುವ ಸುಳಿವು ಬಹಳ ದಿನಗಳ ಹಿಂದೆಯೇ ಸಿಕ್ಕಿತ್ತು.

ಆದರೆ ಅಧಿಕೃತವಾಗಿ ಘೋಷಣೆಯಾಗುವುದುಂದೆ ಬಾಕಿ ಎನ್ನುತ್ತಿವೆ ಬಲ್ಲ ಮೂಲಗಳು…

ರಘುರಾಜ್ ಹೆಚ್.ಕೆ…9449553305…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!