
ನಾಳೆ ಶಿವಮೊಗ್ಗ ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಾಸಗಿ ಕಾರ್ಯಕ್ರಮಕ್ಕೆ ಭೇಟಿ… ಮಧ್ಯಾಹ್ನ 2,45 ಕ್ಕೆ ತೀರ್ಥಹಳ್ಳಿ ತಾಲೂಕ ತೂದೂರಿಗೆ ಆಗಮನ…
ಇದೇ ಸಂದರ್ಭದಲ್ಲಿ 3,30 ರಿಂದ ತೂದೂರಿನಲ್ಲಿ ಬಿಜೆಪಿ ಪಕ್ಷದ ಮಂಡಗದ್ದೆ ಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ…
ರಘುರಾಜ್ ಹೆಚ್.ಕೆ…9449553305…