Tuesday, May 6, 2025
Google search engine
Homeರಾಜ್ಯElection breaking: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಿಲ್ಲುತ್ತಾರಾ ಕೆ,ಎಸ್ ಈಶ್ವರಪ್ಪ..?! ಸೋಮಣ್ಣ ಕೂಡ ಕಾಳಗಕ್ಕೆ...

Election breaking: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಿಲ್ಲುತ್ತಾರಾ ಕೆ,ಎಸ್ ಈಶ್ವರಪ್ಪ..?! ಸೋಮಣ್ಣ ಕೂಡ ಕಾಳಗಕ್ಕೆ ರೆಡಿಯಾದ್ರ..?! ಏನಿದು ಬಿಜೆಪಿ ಹೈಕಮಾಂಡ್ ಮಾಸ್ಟರ್ ಪ್ಲಾನ್..?!

ಕರ್ನಾಟಕ ರಾಜಕೀಯ ಹಬ್ಬದಲ್ಲಿ ಬಿಜೆಪಿಯ ಚುನಾವಣಾ ಮೊದಲ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಬಹುತೇಕ ಅಭ್ಯರ್ಥಿಗಳ ಪಟ್ಟಿ ರೆಡಿಯಾಗಿದ್ದು. ಇನ್ನೇನು ಘೋಷಣೆ ಅಷ್ಟೇ ಬಾಕಿ ಎನ್ನುತ್ತಿವೆ ಮೂಲಗಳು ಆದರೆ ಈಗ ಮತ್ತೊಂದು ಚರ್ಚೆಯ ವಿಷಯ ಶುರುವಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೋಲಿಸಲು ಬಿಜೆಪಿ ಹೈಕಮಾಂಡ್ ರಣತಂತ್ರ ಹೆಣೆದಿದ್ದು ಸಿದ್ದರಾಮಯ್ಯ ವಿರುದ್ಧ ಅವರ ರಾಜಕೀಯ ಕಡುವೈರಿ ಕೆ,ಎಸ್ ಈಶ್ವರಪ್ಪ ಅವರನ್ನು ಕೋಲಾರದಿಂದ ನಿಲ್ಲಿಸಲು ಚರ್ಚೆ ಶುರುವಾಗಿದೆ ಎನ್ನಲಾಗುತ್ತಿದೆ.

ಇನ್ನೊಂದು ಕಡೆ ಸ್ಪರ್ಧಿಸಲು ನಿರ್ಧರಿಸಿರುವ ಸಿದ್ದರಾಮಯ್ಯನ ಕ್ಷೇತ್ರ ವರುಣಾದಲ್ಲಿ ವಿ ಸೋಮಣ್ಣ ಅವರನ್ನು ನಿಲ್ಲಿಸಲು ಚರ್ಚೆ ಶುರುವಾಗಿದೆ ಎನ್ನಲಾಗುತ್ತಿದೆ.

ಒಂದು ವೇಳೆ ಇದು ನಿಜವಾದರೆ 2023 ರ ಕರ್ನಾಟಕ ಚುನಾವಣೆ ಮತ್ತಷ್ಟು ರಂಗೇರುವುದರಲ್ಲಿ ಸಂಶಯವಿಲ್ಲ…

ಏಕೆಂದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ಒಂದೇ ಸಮುದಾಯಕ್ಕೆ ಸೇರಿದವರು ಹಾಗೂ ಪರಸ್ಪರ ಸಮಯ ಸಿಕ್ಕಾಗಲೆಲ್ಲಾ ಒಬ್ಬರಿಗೊಬ್ಬರು ವಿರೋಧಿಸಿಕೂಂಡು ಬಂದವರು ಹಾಗೆ ವಿ ಸೋಮಣ್ಣ ಕಥೆಯು ಕೂಡ ಅಷ್ಟೇ…

ಹಾಗಾಗಿ ಒಂದು ವೇಳೆ ಈಶ್ವರಪ್ಪನವರಿಗೆ ಶಿವಮೊಗ್ಗ ಹಾಗೂ ಕೋಲಾರ ಎರಡು ಕ್ಷೇತ್ರ ಹಾಗೂ ಸೋಮಣ್ಣನವರಿಗೆ ವರುಣಾದಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ್ದೆ ಆದಲ್ಲಿ ಬಿಜೆಪಿ ಹೈಕಮಾಂಡ್ ಸಿದ್ದರಾಮಯ್ಯನವರನ್ನು ಸೋಲಿಸಲು ಬಿಗಿಯಾದ ರಣತಂತ್ರ ರೂಪಿಸಿದೆ ಎನ್ನಬಹುದು..

ರಘುರಾಜ್ ಹೆಚ್.ಕೆ…9449553305…

RELATED ARTICLES
- Advertisment -
Google search engine

Most Popular

Recent Comments

Latest news
Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..! Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...!