Saturday, June 21, 2025
Google search engine
Homeರಾಜ್ಯElection breaking: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಿಲ್ಲುತ್ತಾರಾ ಕೆ,ಎಸ್ ಈಶ್ವರಪ್ಪ..?! ಸೋಮಣ್ಣ ಕೂಡ ಕಾಳಗಕ್ಕೆ...

Election breaking: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಿಲ್ಲುತ್ತಾರಾ ಕೆ,ಎಸ್ ಈಶ್ವರಪ್ಪ..?! ಸೋಮಣ್ಣ ಕೂಡ ಕಾಳಗಕ್ಕೆ ರೆಡಿಯಾದ್ರ..?! ಏನಿದು ಬಿಜೆಪಿ ಹೈಕಮಾಂಡ್ ಮಾಸ್ಟರ್ ಪ್ಲಾನ್..?!

ಕರ್ನಾಟಕ ರಾಜಕೀಯ ಹಬ್ಬದಲ್ಲಿ ಬಿಜೆಪಿಯ ಚುನಾವಣಾ ಮೊದಲ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಬಹುತೇಕ ಅಭ್ಯರ್ಥಿಗಳ ಪಟ್ಟಿ ರೆಡಿಯಾಗಿದ್ದು. ಇನ್ನೇನು ಘೋಷಣೆ ಅಷ್ಟೇ ಬಾಕಿ ಎನ್ನುತ್ತಿವೆ ಮೂಲಗಳು ಆದರೆ ಈಗ ಮತ್ತೊಂದು ಚರ್ಚೆಯ ವಿಷಯ ಶುರುವಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೋಲಿಸಲು ಬಿಜೆಪಿ ಹೈಕಮಾಂಡ್ ರಣತಂತ್ರ ಹೆಣೆದಿದ್ದು ಸಿದ್ದರಾಮಯ್ಯ ವಿರುದ್ಧ ಅವರ ರಾಜಕೀಯ ಕಡುವೈರಿ ಕೆ,ಎಸ್ ಈಶ್ವರಪ್ಪ ಅವರನ್ನು ಕೋಲಾರದಿಂದ ನಿಲ್ಲಿಸಲು ಚರ್ಚೆ ಶುರುವಾಗಿದೆ ಎನ್ನಲಾಗುತ್ತಿದೆ.

ಇನ್ನೊಂದು ಕಡೆ ಸ್ಪರ್ಧಿಸಲು ನಿರ್ಧರಿಸಿರುವ ಸಿದ್ದರಾಮಯ್ಯನ ಕ್ಷೇತ್ರ ವರುಣಾದಲ್ಲಿ ವಿ ಸೋಮಣ್ಣ ಅವರನ್ನು ನಿಲ್ಲಿಸಲು ಚರ್ಚೆ ಶುರುವಾಗಿದೆ ಎನ್ನಲಾಗುತ್ತಿದೆ.

ಒಂದು ವೇಳೆ ಇದು ನಿಜವಾದರೆ 2023 ರ ಕರ್ನಾಟಕ ಚುನಾವಣೆ ಮತ್ತಷ್ಟು ರಂಗೇರುವುದರಲ್ಲಿ ಸಂಶಯವಿಲ್ಲ…

ಏಕೆಂದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ಒಂದೇ ಸಮುದಾಯಕ್ಕೆ ಸೇರಿದವರು ಹಾಗೂ ಪರಸ್ಪರ ಸಮಯ ಸಿಕ್ಕಾಗಲೆಲ್ಲಾ ಒಬ್ಬರಿಗೊಬ್ಬರು ವಿರೋಧಿಸಿಕೂಂಡು ಬಂದವರು ಹಾಗೆ ವಿ ಸೋಮಣ್ಣ ಕಥೆಯು ಕೂಡ ಅಷ್ಟೇ…

ಹಾಗಾಗಿ ಒಂದು ವೇಳೆ ಈಶ್ವರಪ್ಪನವರಿಗೆ ಶಿವಮೊಗ್ಗ ಹಾಗೂ ಕೋಲಾರ ಎರಡು ಕ್ಷೇತ್ರ ಹಾಗೂ ಸೋಮಣ್ಣನವರಿಗೆ ವರುಣಾದಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ್ದೆ ಆದಲ್ಲಿ ಬಿಜೆಪಿ ಹೈಕಮಾಂಡ್ ಸಿದ್ದರಾಮಯ್ಯನವರನ್ನು ಸೋಲಿಸಲು ಬಿಗಿಯಾದ ರಣತಂತ್ರ ರೂಪಿಸಿದೆ ಎನ್ನಬಹುದು..

ರಘುರಾಜ್ ಹೆಚ್.ಕೆ…9449553305…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!