Wednesday, April 30, 2025
Google search engine
Homeಶಿವಮೊಗ್ಗಮಹಾನಗರ ಪಾಲಿಕೆ ವತಿಯಿಂದ ಹೊನ್ನಾಳಿ ರಸ್ತೆಯಲ್ಲಿರುವ ಡೇ ನಲ್ಮ್ ಯೋಜನೆ ಅಡಿ ನಿರ್ಮಾಣಗೊಂಡಿರುವ ವಸತಿ ರಹಿತರ...

ಮಹಾನಗರ ಪಾಲಿಕೆ ವತಿಯಿಂದ ಹೊನ್ನಾಳಿ ರಸ್ತೆಯಲ್ಲಿರುವ ಡೇ ನಲ್ಮ್ ಯೋಜನೆ ಅಡಿ ನಿರ್ಮಾಣಗೊಂಡಿರುವ ವಸತಿ ರಹಿತರ ಆಶ್ರಯ ಕೇಂದ್ರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ..!! ಬೃಹತ್ ಸೈಕಲ್ ಜಾಥಾ ಮೂಲಕ ಮತದಾನದ ಜಾಗೃತಿ..!!

ಶಿವಮೊಗ್ಗ: “ನಗರದ ಹೊನ್ನಾಳಿ ರಸ್ತೆಯಲ್ಲಿರುವ ಡೇ ನಲ್ಮ್ ಯೋಜನೆ ಅಡಿ ನಿರ್ಮಾಣಗೊಂಡಿರುವ ವಸತಿ ರಹಿತರ ಆಶ್ರಯ ಕೇಂದ್ರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆಯನ್ನ ಆಚರಿಸಲಾಯಿತು.

ನಿರಾಶ್ರಿತರಿಗೆ ಅನುಕೂಲವಾಗಲೆಂದು ಪಾಲಿಕೆಯ ವತಿಯಿಂದ ನಿರ್ಮಿಸಿರುವ ಈ ವಸತಿ ರಹಿತರ ಕೇಂದ್ರದಲ್ಲಿ ಸುಮಾರು 40 ಜನರಿಗೆ ರಾತ್ರಿ ಹೊತ್ತಿನಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ.

ಕಳೆದ ಒಂದು ವರ್ಷದಿಂದ ಈ ಕಟ್ಟಡದಲ್ಲಿ ಸೇವೆಯನ್ನ ಒದಗಿಸಲಾಗಿದೆ. ಇಂದು ಪಾಲಿಕೆ ನಲ್ಮ್ ಅಧಿಕಾರಿ ಅನುಪಮ, ಲೋಕೇಶ್ವರಪ್ಲ, ರತ್ನಾಕರ್, ರೇಣು, ಗೀತಾ ಹಾಗೂ ಸಿಬ್ವಂದಿಗಳು ಡಾ.ಬಿ.ಆರ್ ಅಂಬೇಡ್ಕರ್ ಅವರ ಜನ್ಮದಿನವನ್ನು ವಿಶಿಷ್ಟವಾಗಿ ಆಚರಣೆ ಮಾಡಿದರು…


ಹಾಗೆ ಈ ದಿನ ಬೃಹತ್ ಸೈಕಲ್ ಜಾಥಾದ ಮೂಲಕ ಮತದಾನದ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು..

ಈ ಜಾಥಾದಲ್ಲಿ ಮಹಾನಗರ ಪಾಲಿಕೆಯ ಸ್ವೀಪ್ ಸಮಿತಿಯ ಅನುಪಮ, ಸುಪ್ರಿಯಾ ,ರತ್ನಾಕರ್, ಲೋಕೇಶ್, ಗೀತಾ, ರೇಣು ಹಾಗೂ ಸೈಕಲ್ ಕ್ಲಬ್ ನ ಅಧ್ಯಕ್ಷರು ಕಾರ್ಯದರ್ಶಿ ಸದಸ್ಯರುಗಳು ಭಾಗವಹಿಸಿದ್ದರು….

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...