Sunday, June 15, 2025
Google search engine
Homeಶಿವಮೊಗ್ಗಮಹಾನಗರ ಪಾಲಿಕೆ ವತಿಯಿಂದ ಹೊನ್ನಾಳಿ ರಸ್ತೆಯಲ್ಲಿರುವ ಡೇ ನಲ್ಮ್ ಯೋಜನೆ ಅಡಿ ನಿರ್ಮಾಣಗೊಂಡಿರುವ ವಸತಿ ರಹಿತರ...

ಮಹಾನಗರ ಪಾಲಿಕೆ ವತಿಯಿಂದ ಹೊನ್ನಾಳಿ ರಸ್ತೆಯಲ್ಲಿರುವ ಡೇ ನಲ್ಮ್ ಯೋಜನೆ ಅಡಿ ನಿರ್ಮಾಣಗೊಂಡಿರುವ ವಸತಿ ರಹಿತರ ಆಶ್ರಯ ಕೇಂದ್ರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ..!! ಬೃಹತ್ ಸೈಕಲ್ ಜಾಥಾ ಮೂಲಕ ಮತದಾನದ ಜಾಗೃತಿ..!!

ಶಿವಮೊಗ್ಗ: “ನಗರದ ಹೊನ್ನಾಳಿ ರಸ್ತೆಯಲ್ಲಿರುವ ಡೇ ನಲ್ಮ್ ಯೋಜನೆ ಅಡಿ ನಿರ್ಮಾಣಗೊಂಡಿರುವ ವಸತಿ ರಹಿತರ ಆಶ್ರಯ ಕೇಂದ್ರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆಯನ್ನ ಆಚರಿಸಲಾಯಿತು.

ನಿರಾಶ್ರಿತರಿಗೆ ಅನುಕೂಲವಾಗಲೆಂದು ಪಾಲಿಕೆಯ ವತಿಯಿಂದ ನಿರ್ಮಿಸಿರುವ ಈ ವಸತಿ ರಹಿತರ ಕೇಂದ್ರದಲ್ಲಿ ಸುಮಾರು 40 ಜನರಿಗೆ ರಾತ್ರಿ ಹೊತ್ತಿನಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ.

ಕಳೆದ ಒಂದು ವರ್ಷದಿಂದ ಈ ಕಟ್ಟಡದಲ್ಲಿ ಸೇವೆಯನ್ನ ಒದಗಿಸಲಾಗಿದೆ. ಇಂದು ಪಾಲಿಕೆ ನಲ್ಮ್ ಅಧಿಕಾರಿ ಅನುಪಮ, ಲೋಕೇಶ್ವರಪ್ಲ, ರತ್ನಾಕರ್, ರೇಣು, ಗೀತಾ ಹಾಗೂ ಸಿಬ್ವಂದಿಗಳು ಡಾ.ಬಿ.ಆರ್ ಅಂಬೇಡ್ಕರ್ ಅವರ ಜನ್ಮದಿನವನ್ನು ವಿಶಿಷ್ಟವಾಗಿ ಆಚರಣೆ ಮಾಡಿದರು…


ಹಾಗೆ ಈ ದಿನ ಬೃಹತ್ ಸೈಕಲ್ ಜಾಥಾದ ಮೂಲಕ ಮತದಾನದ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು..

ಈ ಜಾಥಾದಲ್ಲಿ ಮಹಾನಗರ ಪಾಲಿಕೆಯ ಸ್ವೀಪ್ ಸಮಿತಿಯ ಅನುಪಮ, ಸುಪ್ರಿಯಾ ,ರತ್ನಾಕರ್, ಲೋಕೇಶ್, ಗೀತಾ, ರೇಣು ಹಾಗೂ ಸೈಕಲ್ ಕ್ಲಬ್ ನ ಅಧ್ಯಕ್ಷರು ಕಾರ್ಯದರ್ಶಿ ಸದಸ್ಯರುಗಳು ಭಾಗವಹಿಸಿದ್ದರು….

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!