Monday, June 16, 2025
Google search engine
Homeರಾಜ್ಯಕೈ ಕೊಟ್ಟ ಕಾಂಗ್ರೆಸ್ ಮತ್ತೆ ತೆನೆಯ ಬಾರ ಹೊರಿಸಿದ ಮಾಜಿ ಪ್ರಧಾನಿ ದೇವೇಗೌಡರು..!! ವೈಎಸ್‌ವಿ ದತ್ತಾಗೆ...

ಕೈ ಕೊಟ್ಟ ಕಾಂಗ್ರೆಸ್ ಮತ್ತೆ ತೆನೆಯ ಬಾರ ಹೊರಿಸಿದ ಮಾಜಿ ಪ್ರಧಾನಿ ದೇವೇಗೌಡರು..!! ವೈಎಸ್‌ವಿ ದತ್ತಾಗೆ ಕಡೂರು ನಿಂದ ಜೆಡಿಎಸ್ ಟಿಕೆಟ್..!! ಸರಳ, ಸಜ್ಜನಿಕೆಯ ಪ್ರಾಮಾಣಿಕ ರಾಜಕಾರಣಿಯ ಕೈಹಿಡಿಯುತ್ತಾನ ಮತದಾರರು..?!

ಚಿಕ್ಕಮಂಗಳೂರು : ಮಾಜಿ ಪ್ರಧಾನಿ ದೇವೇಗೌಡರ ಮಾನಸ ಪುತ್ರ ಎಂದೇ ಖ್ಯಾತಿ ಪಡೆದಿದ್ದ ಸರಳ ಸಜ್ಜನಿಕೆಯ ಪ್ರಾಮಾಣಿಕ ರಾಜಕಾರಣಿ ವೈಎಸ್‌‌ವಿ ದತ್ತಾ ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಇತ್ತೀಚಿಗೆ ಸೇರಿಕೊಂಡಿದ್ದರು.

ಆದರೆ ಕಾಂಗ್ರೆಸ್ ಪಕ್ಷದಲ್ಲಿ ವೈಎಸ್‌ವಿ ದತ್ತಾಗೆ ಟಿಕೆಟ್ ನೀಡಲಿಲ್ಲ ಇದರಿಂದ ವಿಚಲಿತರಾದ ದತ್ತಾ ತೀವ್ರ ಬೇಸರವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದರು.

ಸಿದ್ದರಾಮಯ್ಯ ನನ್ನನ್ನು ಬಲಿಪಶು ಮಾಡಿದರು ಕಾಂಗ್ರೆಸ್ ಗೆ ಕರೆತಂದು ಟಿಕೆಟ್ ನೀಡುತ್ತೇನೆ ಎಂದು ಹೇಳಿ ನೀಡಲಿಲ್ಲ ನನಗೆ ವಂಚನೆ ಮಾಡಿದ್ದರು ಇದರಿಂದ ನನಗೆ ತೀವ್ರ ಬೇಸರವಾಗಿದೆ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಹೇಳಿಕೆ ನೀಡಿದ್ದರು ‌.

ನಂತರ ದೇವೇಗೌಡರ ಆದೇಶದ ಮೇಲೆ ಕಾರ್ಯಚರಣೆಗೆ ಇಳಿದ ಎಚ್ ಡಿ ರೇವಣ್ಣ ಮತ್ತೆ ದತ್ತಾ ಅವರನ್ನು ಜೆಡಿಎಸ್ ಗೆ ಕರೆತರಲು ಯಶಸ್ವಿಯಾದರು.

ಈಗ ಜೆಡಿಎಸ್ ಪಕ್ಷ ದತ್ತಾ ಅವರಿಗೆ ಟಿಕೆಟ್ ನೀಡಿದೆ ಮಾಜಿ ಪ್ರಧಾನಿ ಜೆಡಿಎಸ್ ನ ವರಿಷ್ಠ ಎಚ್ ಡಿ ದೇವೇಗೌಡ ಅವರ ಆದೇಶ ಆಗಿದೆ ದತ್ತಾ ಅವರನ್ನು ಗೆಲ್ಲಿಸಿಕೊಂಡು ಬರಬೇಕು ನಾವು ಗೆಲ್ಲಿಸಿಕೊಂಡು ಬರುತ್ತೇವೆ ಯಾವತ್ತೂ ಜೆಡಿಎಸ್ ಪಕ್ಷ ದತ್ತಾ ಅವರ ಜೊತೆ ನಿಲ್ಲುತ್ತದೆ ಎಂದು ಎಚ್ ಡಿ ರೇವಣ್ಣ ಹೇಳಿದ್ದಾರೆ…

ಈ ಸಲ ಪ್ರಾಮಾಣಿಕ ಸರಳ ಸಜ್ಜನಿಕೆಯ ರಾಜಕಾರಣಿಯ ಕೈ ಹಿಡಿಯುತ್ತಾರಾ ಕಡೂರು ಮತದಾರರು ಕಾದುನೋಡಬೇಕು..

ರಘುರಾಜ್ ಹೆಚ್.ಕೆ…9449553305…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!