Wednesday, April 30, 2025
Google search engine
Homeರಾಜ್ಯಕೈ ಕೊಟ್ಟ ಕಾಂಗ್ರೆಸ್ ಮತ್ತೆ ತೆನೆಯ ಬಾರ ಹೊರಿಸಿದ ಮಾಜಿ ಪ್ರಧಾನಿ ದೇವೇಗೌಡರು..!! ವೈಎಸ್‌ವಿ ದತ್ತಾಗೆ...

ಕೈ ಕೊಟ್ಟ ಕಾಂಗ್ರೆಸ್ ಮತ್ತೆ ತೆನೆಯ ಬಾರ ಹೊರಿಸಿದ ಮಾಜಿ ಪ್ರಧಾನಿ ದೇವೇಗೌಡರು..!! ವೈಎಸ್‌ವಿ ದತ್ತಾಗೆ ಕಡೂರು ನಿಂದ ಜೆಡಿಎಸ್ ಟಿಕೆಟ್..!! ಸರಳ, ಸಜ್ಜನಿಕೆಯ ಪ್ರಾಮಾಣಿಕ ರಾಜಕಾರಣಿಯ ಕೈಹಿಡಿಯುತ್ತಾನ ಮತದಾರರು..?!

ಚಿಕ್ಕಮಂಗಳೂರು : ಮಾಜಿ ಪ್ರಧಾನಿ ದೇವೇಗೌಡರ ಮಾನಸ ಪುತ್ರ ಎಂದೇ ಖ್ಯಾತಿ ಪಡೆದಿದ್ದ ಸರಳ ಸಜ್ಜನಿಕೆಯ ಪ್ರಾಮಾಣಿಕ ರಾಜಕಾರಣಿ ವೈಎಸ್‌‌ವಿ ದತ್ತಾ ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಇತ್ತೀಚಿಗೆ ಸೇರಿಕೊಂಡಿದ್ದರು.

ಆದರೆ ಕಾಂಗ್ರೆಸ್ ಪಕ್ಷದಲ್ಲಿ ವೈಎಸ್‌ವಿ ದತ್ತಾಗೆ ಟಿಕೆಟ್ ನೀಡಲಿಲ್ಲ ಇದರಿಂದ ವಿಚಲಿತರಾದ ದತ್ತಾ ತೀವ್ರ ಬೇಸರವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದರು.

ಸಿದ್ದರಾಮಯ್ಯ ನನ್ನನ್ನು ಬಲಿಪಶು ಮಾಡಿದರು ಕಾಂಗ್ರೆಸ್ ಗೆ ಕರೆತಂದು ಟಿಕೆಟ್ ನೀಡುತ್ತೇನೆ ಎಂದು ಹೇಳಿ ನೀಡಲಿಲ್ಲ ನನಗೆ ವಂಚನೆ ಮಾಡಿದ್ದರು ಇದರಿಂದ ನನಗೆ ತೀವ್ರ ಬೇಸರವಾಗಿದೆ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಹೇಳಿಕೆ ನೀಡಿದ್ದರು ‌.

ನಂತರ ದೇವೇಗೌಡರ ಆದೇಶದ ಮೇಲೆ ಕಾರ್ಯಚರಣೆಗೆ ಇಳಿದ ಎಚ್ ಡಿ ರೇವಣ್ಣ ಮತ್ತೆ ದತ್ತಾ ಅವರನ್ನು ಜೆಡಿಎಸ್ ಗೆ ಕರೆತರಲು ಯಶಸ್ವಿಯಾದರು.

ಈಗ ಜೆಡಿಎಸ್ ಪಕ್ಷ ದತ್ತಾ ಅವರಿಗೆ ಟಿಕೆಟ್ ನೀಡಿದೆ ಮಾಜಿ ಪ್ರಧಾನಿ ಜೆಡಿಎಸ್ ನ ವರಿಷ್ಠ ಎಚ್ ಡಿ ದೇವೇಗೌಡ ಅವರ ಆದೇಶ ಆಗಿದೆ ದತ್ತಾ ಅವರನ್ನು ಗೆಲ್ಲಿಸಿಕೊಂಡು ಬರಬೇಕು ನಾವು ಗೆಲ್ಲಿಸಿಕೊಂಡು ಬರುತ್ತೇವೆ ಯಾವತ್ತೂ ಜೆಡಿಎಸ್ ಪಕ್ಷ ದತ್ತಾ ಅವರ ಜೊತೆ ನಿಲ್ಲುತ್ತದೆ ಎಂದು ಎಚ್ ಡಿ ರೇವಣ್ಣ ಹೇಳಿದ್ದಾರೆ…

ಈ ಸಲ ಪ್ರಾಮಾಣಿಕ ಸರಳ ಸಜ್ಜನಿಕೆಯ ರಾಜಕಾರಣಿಯ ಕೈ ಹಿಡಿಯುತ್ತಾರಾ ಕಡೂರು ಮತದಾರರು ಕಾದುನೋಡಬೇಕು..

ರಘುರಾಜ್ ಹೆಚ್.ಕೆ…9449553305…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...