Tuesday, June 17, 2025
Google search engine
Homeರಾಜ್ಯಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ಆಶೀರ್ವಾದ ಬೇಡಿದ ಗೃಹ ಸಚಿವ...

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ಆಶೀರ್ವಾದ ಬೇಡಿದ ಗೃಹ ಸಚಿವ ಆರಗ ಜ್ಞಾನೇಂದ್ರ..!!ರಾಜ್ಯಸಭಾ ಸದಸ್ಯರು ಆದ ಶ್ರೀ ಡಾ,ಡಿ ವೀರೇಂದ್ರ ಹೆಗ್ಗಡೆಯವರು ನೀಡಿದ ಸಲಹೆ ಏನು..?

ತಮ್ಮ ಜೀವನದ 10 ನೇ ವಿಧಾನಸಭಾ ಚುನಾವಣೆಗೆ ನಾಳೆ 18 ರಂದು ನಾಮ ಪತ್ರ ಸಲ್ಲಿಸುತ್ತಿರುವ ಗೃಹ ಸಚಿವರಾದ ಆರಗ ಜ್ಞಾನೇಂದ್ರರವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ಆಶೀರ್ವಾದ ಬೇಡಿದರು

ಧರ್ಮಾಧಿಕಾರಿಗಳು ರಾಜ್ಯಸಭಾ ಸದಸ್ಯರು ಆದ ಶ್ರೀ ಡಾ,ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಧರ್ಮಾದಿಕಾರಿಗಳೊಂದಿಗೆ ಮಾತುಕತೆ ನಡೆಸಿದರು

ಶುಭವಾಗಲಿ ಎಂದು ಹರಸಿದ ಧರ್ಮಾಧಿಕಾರಿಗಳು ತಮ್ಮ ಜೀವನದ ಹತ್ತನೇ ವಿಧಾನಸಭಾ ಚುನಾವಣೆಯ 5 ನೇ ಗೆಲುವಿನೊಂದಿಗೆ ಮತ್ತೆ ಕ್ಷೇತ್ರಕ್ಕೆ ಬಂದು ಶ್ರೀ ಸ್ವಾಮಿಯ ಆಶೀರ್ವಾದ ಪಡೆಯಿರಿ ಎನ್ನುವ ಸಲಹೆ ನೀಡಿ ಆಶೀರ್ವದಿಸಿದರು

ನಂತರ ಸಚಿವರು ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಬೇಟಿ ನೀಡಿದರು..

ರಘುರಾಜ್ ಹೆಚ್.ಕೆ..9449553305….

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!