Friday, May 2, 2025
Google search engine
Homeರಾಜ್ಯಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ಆಶೀರ್ವಾದ ಬೇಡಿದ ಗೃಹ ಸಚಿವ...

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ಆಶೀರ್ವಾದ ಬೇಡಿದ ಗೃಹ ಸಚಿವ ಆರಗ ಜ್ಞಾನೇಂದ್ರ..!!ರಾಜ್ಯಸಭಾ ಸದಸ್ಯರು ಆದ ಶ್ರೀ ಡಾ,ಡಿ ವೀರೇಂದ್ರ ಹೆಗ್ಗಡೆಯವರು ನೀಡಿದ ಸಲಹೆ ಏನು..?

ತಮ್ಮ ಜೀವನದ 10 ನೇ ವಿಧಾನಸಭಾ ಚುನಾವಣೆಗೆ ನಾಳೆ 18 ರಂದು ನಾಮ ಪತ್ರ ಸಲ್ಲಿಸುತ್ತಿರುವ ಗೃಹ ಸಚಿವರಾದ ಆರಗ ಜ್ಞಾನೇಂದ್ರರವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ಆಶೀರ್ವಾದ ಬೇಡಿದರು

ಧರ್ಮಾಧಿಕಾರಿಗಳು ರಾಜ್ಯಸಭಾ ಸದಸ್ಯರು ಆದ ಶ್ರೀ ಡಾ,ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಧರ್ಮಾದಿಕಾರಿಗಳೊಂದಿಗೆ ಮಾತುಕತೆ ನಡೆಸಿದರು

ಶುಭವಾಗಲಿ ಎಂದು ಹರಸಿದ ಧರ್ಮಾಧಿಕಾರಿಗಳು ತಮ್ಮ ಜೀವನದ ಹತ್ತನೇ ವಿಧಾನಸಭಾ ಚುನಾವಣೆಯ 5 ನೇ ಗೆಲುವಿನೊಂದಿಗೆ ಮತ್ತೆ ಕ್ಷೇತ್ರಕ್ಕೆ ಬಂದು ಶ್ರೀ ಸ್ವಾಮಿಯ ಆಶೀರ್ವಾದ ಪಡೆಯಿರಿ ಎನ್ನುವ ಸಲಹೆ ನೀಡಿ ಆಶೀರ್ವದಿಸಿದರು

ನಂತರ ಸಚಿವರು ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಬೇಟಿ ನೀಡಿದರು..

ರಘುರಾಜ್ ಹೆಚ್.ಕೆ..9449553305….

RELATED ARTICLES
- Advertisment -
Google search engine

Most Popular

Recent Comments

Latest news
ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..!