
ಶಿವಮೊಗ್ಗ: ಇಂದು ಮತದಾನ ಜಾಗೃತಿ ಸಂಬಂಧ ಅತ್ಯಂತ ಕಡಿಮೆ ಮತದಾನವಾಗಿರುವ ಬೂತ್ ಸಂಖ್ಯೆ 1,2, 7,8,9 ನವುಲೆ ಮತ್ತು ಅಶ್ವಥ್ ನಗರ ಬೂತ್ ಸಂಖ್ಯೆ 6 ರ ಸುತ್ತಮುತ್ತಲ ಪ್ರದೇಶದಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು.
ಹಾಗೂ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು .
ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಸ್ವೀಪ್ ತಂಡದ ಅಧಿಕಾರಿಗಳಾದ ಶ್ರೀಮತಿ ಅನುಪಮ ಸುಪ್ರಿಯ ಮತ್ತು ರತ್ನಾಕರ್ ರೇಣು ಗೀತಾ ಹಾಗೂ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು…

ರಘುರಾಜ್ ಹೆಚ್.ಕೆ…9449553305….