Friday, June 20, 2025
Google search engine
Homeರಾಜ್ಯBig news : ದಾವಣಗೆರೆ ಜಿಲ್ಲಾ ವರಿಷ್ಠಾಧಿಕಾರಿ ಸಿ ,ಬಿ ರಿಷ್ಯಂತ್...

Big news : ದಾವಣಗೆರೆ ಜಿಲ್ಲಾ ವರಿಷ್ಠಾಧಿಕಾರಿ ಸಿ ,ಬಿ ರಿಷ್ಯಂತ್ ದಿಡೀರ್ ವರ್ಗಾವಣೆ ..!!

ದಾವಣಗೆರೆ: ಜಿಲ್ಲೆಯ ವರಿಷ್ಠಾಧಿಕಾರಿಗಳಾದ ರಿಷ್ಯಂತ್ ಸಿಬಿ ಅವರನ್ನು ರಾಜ್ಯ ಸರ್ಕಾರ ದಿಡೀರ್ ವರ್ಗಾವಣೆ ಮಾಡಿದೆ.

ಇವರ ಜಾಗಕ್ಕೆ ಕಲಬುರ್ಗಿ ಜಿಲ್ಲೆಯ ಎಸ್ ಪಿ ಹಾಗೂ ಪೊಲೀಸ್ ತರಬೇತಿ ಪ್ರಾಂಶುಪಾಲರಾಗಿದ್ದ ಡಾ.ಅರುಣ್ ಅವರನ್ನು ನೂತನ ಎಸ್ ಪಿಯಾಗಿ ನೇಮಕ ಮಾಡಲಾಗಿದೆ.”

ಚುನಾವಣೆ ಹಿನ್ನೆಲೆಯಲ್ಲಿ ಈ ವರ್ಗಾವಣೆ ಎನ್ನಲಾಗುತ್ತಿದ್ದು ರಿಷ್ಯಂತ್ ಸಿಬಿ ಅವರಿಗೆ ಇನ್ನೂ ಸ್ಥಳ ನಿಯೋಜನೆಗೊಳಿಸಿಲ್ಲ…

ಕಳೆದ ಎರಡು ವರ್ಷಗಳ ವರ್ಷಗಳಿಂದ ದಾವಣಗೆರೆ ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿ ದಕ್ಷ ಪ್ರಾಮಾಣಿಕ ಅಧಿಕಾರಿ ಎಂದು ಕರೆಸಿಕೊಂಡಿದ್ದ ಸ್ನೇಹ ಮಹಿ ವ್ಯಕ್ತಿತ್ವದ ಅಧಿಕಾರಿಯಾಗಿದ್ದ ರಿಷ್ಯಂತ್ ತನ್ನ ಸಹೋದ್ಯೋಗಿಗಳೊಂದಿಗೆ ಹಾಗೂ ಸಾರ್ವಜನಿಕರೊಂದಿಗೆ ಉತ್ತಮ ಸಂಪರ್ಕವನ್ನು ಇಟ್ಟುಕೊಂಡಿದ್ದರು.

ರಘುರಾಜ್ ಹೆಚ್.ಕೆ…9449553305…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!