
ದಾವಣಗೆರೆ: ಜಿಲ್ಲೆಯ ವರಿಷ್ಠಾಧಿಕಾರಿಗಳಾದ ರಿಷ್ಯಂತ್ ಸಿಬಿ ಅವರನ್ನು ರಾಜ್ಯ ಸರ್ಕಾರ ದಿಡೀರ್ ವರ್ಗಾವಣೆ ಮಾಡಿದೆ.
ಇವರ ಜಾಗಕ್ಕೆ ಕಲಬುರ್ಗಿ ಜಿಲ್ಲೆಯ ಎಸ್ ಪಿ ಹಾಗೂ ಪೊಲೀಸ್ ತರಬೇತಿ ಪ್ರಾಂಶುಪಾಲರಾಗಿದ್ದ ಡಾ.ಅರುಣ್ ಅವರನ್ನು ನೂತನ ಎಸ್ ಪಿಯಾಗಿ ನೇಮಕ ಮಾಡಲಾಗಿದೆ.”
ಚುನಾವಣೆ ಹಿನ್ನೆಲೆಯಲ್ಲಿ ಈ ವರ್ಗಾವಣೆ ಎನ್ನಲಾಗುತ್ತಿದ್ದು ರಿಷ್ಯಂತ್ ಸಿಬಿ ಅವರಿಗೆ ಇನ್ನೂ ಸ್ಥಳ ನಿಯೋಜನೆಗೊಳಿಸಿಲ್ಲ…
ಕಳೆದ ಎರಡು ವರ್ಷಗಳ ವರ್ಷಗಳಿಂದ ದಾವಣಗೆರೆ ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿ ದಕ್ಷ ಪ್ರಾಮಾಣಿಕ ಅಧಿಕಾರಿ ಎಂದು ಕರೆಸಿಕೊಂಡಿದ್ದ ಸ್ನೇಹ ಮಹಿ ವ್ಯಕ್ತಿತ್ವದ ಅಧಿಕಾರಿಯಾಗಿದ್ದ ರಿಷ್ಯಂತ್ ತನ್ನ ಸಹೋದ್ಯೋಗಿಗಳೊಂದಿಗೆ ಹಾಗೂ ಸಾರ್ವಜನಿಕರೊಂದಿಗೆ ಉತ್ತಮ ಸಂಪರ್ಕವನ್ನು ಇಟ್ಟುಕೊಂಡಿದ್ದರು.
ರಘುರಾಜ್ ಹೆಚ್.ಕೆ…9449553305…