Friday, June 20, 2025
Google search engine
Homeರಾಜ್ಯBreaking news : ಸಿಗಂದೂರು ಬಳಿ ಪ್ರವಾಸಿಗರ ಬಸ್ ಪಲ್ಟಿ ಓರ್ವ ಪ್ರವಾಸಿಗ ಸಾವು..!!

Breaking news : ಸಿಗಂದೂರು ಬಳಿ ಪ್ರವಾಸಿಗರ ಬಸ್ ಪಲ್ಟಿ ಓರ್ವ ಪ್ರವಾಸಿಗ ಸಾವು..!!

ಸಾಗರ: ಸಿಗಂದೂರು ಬಳಿ ಪ್ರವಾಸಿಗರ ಬಸ್ ಪಲ್ಟಿ ಯಾಗಿದ್ದು – ಓರ್ವ ಪ್ರವಾಸಿಗ ಸಾವನ್ನು ಅಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ…

ಕೊಲ್ಲೂರಿಂದ ಸಿಗಂದೂರಿಗೆ ಬರುತ್ತಿದ್ದ ಬೆಂಗಳೂರಿನ ಟೆಂಪೋಟ್ರಾವೆಲ್ ಒಂದು ಸಾಗರ ತಾಲೂಕಿನ ಸಿಂಗದೂರು ಬಳಿ ಉರುಳಿ ಬಿದ್ದಿದ್ದು 60 ವರ್ಷದ ವೃದ್ದೆ ಒಬ್ವರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಏನಿದು ಘಟನೆ:

ಬೆಂಗಳೂರಿನ ದೇವನಹಳ್ಳಿಯ ನಿವಾಸಿಗಳಾದ 20 ಜನರು ಶನಿವಾರ ಕೊಲ್ಲೂರಿಗೆ ತೆರಳಿದ್ದು ಕೊಲ್ಲೂರು ದೇವಿಯ ದರ್ಶನ ಮುಗಿಸಿ ಸಿಗಂದೂರಿಗೆ ಇಂದು ಬೆಳಿಗ್ಗೆ ಬರುವಾಗ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಕೊಪ್ಪದಲ್ಲಿ ಚಾಲಕನ ನಿರ್ಲಕ್ಷತದಿಂದಾಗಿ ವಾಹನ ಉರುಳಿ ಬಿದ್ದಿದ್ದು.


ಒಟ್ಟು ಟಿಟಿಯಲ್ಲಿ 20 ಜನ ಪ್ರಯಾಣಿಕರಿದ್ದು ಇದರಲ್ಲಿ ಮುನಿರತ್ನಮ್ಮ ಎಂಬ 60 ‌ ವರ್ಷದ ವೃದ್ದೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಚಾಲಕ ಮತ್ತು 18 ಜನ ಪ್ರಯಾಣಿಕರನ್ನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಿದ್ದು.

ರಸ್ತೆ ತಿರುವಿನಲ್ಲಿದ್ದು ಚಾಲಕ ಅತಿವೇಗದಿಂದಾಗಿ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಓಂಕಾರ ಎಸ್. ವಿ. ತಾಳಗುಪ್ಪ

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!