Sunday, June 15, 2025
Google search engine
Homeಶಿವಮೊಗ್ಗನಿರಂತರ ಒತ್ತಡದ ನಡುವೆಯೂ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿರುವ ಗೃಹ ಸಚಿವರು!!

ನಿರಂತರ ಒತ್ತಡದ ನಡುವೆಯೂ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿರುವ ಗೃಹ ಸಚಿವರು!!

ತೀರ್ಥಹಳ್ಳಿ ಕೆಡಿಪಿ ಸಭೆ

ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ಇಡೀ ರಾಜ್ಯದ ಜವಾಬ್ದಾರಿಯ ಜೊತೆಗೆ ತನ್ನ ಕ್ಷೇತ್ರವಾದ ತೀರ್ಥಹಳ್ಳಿಯ ಸಮಸ್ಯೆಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಜನರ ಸಮಸ್ಯೆಗಳನ್ನು ಕೇಳುವುದರ ಜೊತೆಗೆ ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ದೊರಕಿಸಿಕೊಟ್ಟರು.

ಹಾಗೆ ಇಂದು ಹಲವು ಅಧಿಕಾರಿಗಳ ಸಭೆಯನ್ನು ಕರೆದು ಕ್ಷೇತ್ರದ ಸಮಸ್ಯೆಗಳ ಬಗ್ಗೆ ಗಮನಹರಿಸಿದರು.

ನಂತರ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಕುಂದುಕೊರತೆಗಳನ್ನು ಪರಿಶೀಲನೆ ಮಾಡಿದರು.

ಪೊಲೀಸ್ ವ್ಯವಸ್ಥೆಯಲ್ಲಿ ತಳಮಟ್ಟದಿಂದಲೇ ಹಲವು ಬದಲಾವಣೆಗಳನ್ನು ತರಬೇಕು, ರಾಜ್ಯದ ಎಲ್ಲಾ ಪೊಲೀಸ್ ವಸತಿಗೃಹಗಳನ್ನು ಮೇಲ್ದರ್ಜೆಗೆ ಏರಿಸಬೇಕು, ಉತ್ತಮ ಅಧಿಕಾರಿಗಳನ್ನು ಮುಂದಿನ ದಿನಗಳಲ್ಲಿ ಉತ್ತಮ ಸ್ಥಾನಗಳಲ್ಲಿ ನಿಯೋಜನೆ ಆಗುವಂತೆ ನೋಡಿಕೊಳ್ಳುವುದರ ಜೊತೆಗೆ ತಮ್ಮ ಅಧಿಕಾರ ಅವಧಿಯಲ್ಲಿ ಉತ್ತಮವಾಗಿ ಕಾರ್ಯ ವಹಿಸಬೇಕು ಎನ್ನುವ ಮಹಾತ್ವಕಾಂಕ್ಷೆ ಹೊಂದಿದ್ದಾರೆ.

ಪತ್ರಿಕೆ ಜೊತೆ ಮಾತನಾಡುತ್ತಾ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ…

ವರದಿ… ರಘುರಾಜ್ ಹೆಚ್. ಕೆ …

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!