Home ಶಿವಮೊಗ್ಗನಿರಂತರ ಒತ್ತಡದ ನಡುವೆಯೂ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿರುವ ಗೃಹ ಸಚಿವರು!!

ನಿರಂತರ ಒತ್ತಡದ ನಡುವೆಯೂ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿರುವ ಗೃಹ ಸಚಿವರು!!

by EDITOR NEWS WARRIORS
0 comments
ತೀರ್ಥಹಳ್ಳಿ ಕೆಡಿಪಿ ಸಭೆ

ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ಇಡೀ ರಾಜ್ಯದ ಜವಾಬ್ದಾರಿಯ ಜೊತೆಗೆ ತನ್ನ ಕ್ಷೇತ್ರವಾದ ತೀರ್ಥಹಳ್ಳಿಯ ಸಮಸ್ಯೆಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಜನರ ಸಮಸ್ಯೆಗಳನ್ನು ಕೇಳುವುದರ ಜೊತೆಗೆ ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ದೊರಕಿಸಿಕೊಟ್ಟರು.

ಹಾಗೆ ಇಂದು ಹಲವು ಅಧಿಕಾರಿಗಳ ಸಭೆಯನ್ನು ಕರೆದು ಕ್ಷೇತ್ರದ ಸಮಸ್ಯೆಗಳ ಬಗ್ಗೆ ಗಮನಹರಿಸಿದರು.

ನಂತರ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಕುಂದುಕೊರತೆಗಳನ್ನು ಪರಿಶೀಲನೆ ಮಾಡಿದರು.

ಪೊಲೀಸ್ ವ್ಯವಸ್ಥೆಯಲ್ಲಿ ತಳಮಟ್ಟದಿಂದಲೇ ಹಲವು ಬದಲಾವಣೆಗಳನ್ನು ತರಬೇಕು, ರಾಜ್ಯದ ಎಲ್ಲಾ ಪೊಲೀಸ್ ವಸತಿಗೃಹಗಳನ್ನು ಮೇಲ್ದರ್ಜೆಗೆ ಏರಿಸಬೇಕು, ಉತ್ತಮ ಅಧಿಕಾರಿಗಳನ್ನು ಮುಂದಿನ ದಿನಗಳಲ್ಲಿ ಉತ್ತಮ ಸ್ಥಾನಗಳಲ್ಲಿ ನಿಯೋಜನೆ ಆಗುವಂತೆ ನೋಡಿಕೊಳ್ಳುವುದರ ಜೊತೆಗೆ ತಮ್ಮ ಅಧಿಕಾರ ಅವಧಿಯಲ್ಲಿ ಉತ್ತಮವಾಗಿ ಕಾರ್ಯ ವಹಿಸಬೇಕು ಎನ್ನುವ ಮಹಾತ್ವಕಾಂಕ್ಷೆ ಹೊಂದಿದ್ದಾರೆ.

ಪತ್ರಿಕೆ ಜೊತೆ ಮಾತನಾಡುತ್ತಾ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ…

ವರದಿ… ರಘುರಾಜ್ ಹೆಚ್. ಕೆ …

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...