
ಶಿವಮೊಗ್ಗ : ಜಿಲ್ಲಾ ಜಾತ್ಯಾತೀತ ಜನತಾದಳದ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ಎಂ.ಶ್ರೀಕಾಂತ್ರವರು ಎನ್.ಎಂ ಸಿಬ್ಗತ್ ಉಲ್ಲಾರವರಿಗೆ ಜಿಲ್ಲಾ ಯುವ ಜನತಾದಳದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿ ಪಕ್ಷದ ಸಿದ್ದಾಂತಗಳಿಗೆ ಬದ್ದರಾಗಿ ಕೆಲಸಗಳನ್ನು ಮಾಡಬೇಕೆಂದು ತಿಳಿಸಿ ನೇಮಕಾತಿ ಪತ್ರವನ್ನು ನೀಡಿದರು.
ಈ ಸಂದರ್ಭದಲ್ಲಿ ವಿವಿಧ ವಿಭಾಗದ ಪಕ್ಷದ ಮುಖಂಡರು ಉಪಸ್ಥಿತರಿದ್ದರು..