
ಶಿವಮೊಗ್ಗ: ಮಹಾನಗರ ಪಾಲಿಕೆ ಸ್ವೀಪ್ ತಂಡದವರು ಪ್ರತಿನಿತ್ಯ ಅತ್ಯಂತ ಕಡಿಮೆ ಮತದಾನವಾಗಿರುವ ಬೂತ್ ಗಳಿಗೆ ಭೇಟಿ ನೀಡಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿ, ಮತದಾನದ ಬಗ್ಗೆ ಪ್ರತಿಜ್ಞಾವಿಧಿ ಬೋಧಿಸುತ್ತಿದ್ದಾರೆ.
ಅದೇ ರೀತಿ ಇಂದು ನಗರದ ಹೊಸಮನೆ ಭಾಗದಲ್ಲಿ ಅತ್ಯಂತ ಕಡಿಮೆ ಮತದಾನದ ಪ್ರದೇಶದಲ್ಲಿ ಮನೆ ಮನೆ ಗೆ ತೆರಳಿ ಮತದಾನ ಜಾಗೃತಿ ಮೂಡಿಸಲಾಯ್ತು…
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸ್ವೀಪ್ ತಂಡದ ಸದಸ್ಯರು ಭಾಗವಹಿಸಿದ್ದರು…
ರಘುರಾಜ್ ಹೆಚ್.ಕೆ..9449553305…