
ಶಿವಮೊಗ್ಗ: ಉಪ್ಪಾರ ಸಮಾಜದ ಕುಲ ಗುರುಗಳು ಮೂಲ ತಪಸ್ವಿ ಋಷಿಗಳಾದಂತಹ ಶ್ರೀ ಶ್ರೀ ಭಗೀರಥ ಮಹರ್ಷಿಗಳ ಜಯಂತಿಯನ್ನು ಇಂದು ಶಿವಮೊಗ್ಗ ಜಿಲ್ಲಾ ಉಪ್ಪಾರ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಇರುವುದರಿಂದ ಕುವೆಂಪು ರಂಗಮಂದಿರದಲ್ಲಿ ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯೋಗೀಶ್ ಮಾತನಾಡಿ
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷರಾದ.ಎಸ್ . ಟಿ ಹಾಲಪ್ಪನವರು ಪ್ರಧಾನ ಕಾರ್ಯದರ್ಶಿ ಕೆ.. ದೇವೇಂದ್ರಪ್ಪನವರು , ಖಜಾಂಚಿ ಕಂಕಾರಿ ನಾಗರಾಜ್ ರವರು ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಎಂ,ಎಸ್ ಶಿವಕುಮಾರ್.. ರಾಘವೇಂದ್ರ ಉಪ್ಪಾರ ಸಮಾಜ ಮುಖಂಡರಾದ ಪ್ರಸನ್ನ ಕುಮಾರ್ ಸೊರಕೆ ಮುರಳಿ, ಎಸ್ ಕೆ ಭಾಸ್ಕರ್, ಹಾಗೂ ಜನಪರ ನಾಯಕ ವೈ, ಹೆಚ್ ನಾಗರಾಜ್ ಅವರು ಶಿವಮೊಗ್ಗ ಜಿಲ್ಲಾಧ್ಯಕ್ಷರು ಎನ್. ಮಾಲತೇಶ್ ಕರ್ನಾಟಕ ರಾಜ್ಯ ಪತ್ರಿಕಾ ವಿತರಕಾರ ಒಕ್ಕೂಟ ಹಾಗೂ ಉಪ್ಪಾರ್ ಅಣ್ಣಪ್ಪ ಭಾಗವಹಿಸಿದ್ದರು.
ಶಿವಮೊಗ್ಗ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಉಮೇಶ್ ರವರು ಸರ್ವರನ್ನು ಸ್ವಾಗತಿಸಿದರು..
ರಘುರಾಜ್ ಹೆಚ್.ಕೆ…9449553305…