Friday, June 20, 2025
Google search engine
Homeರಾಜ್ಯಉಪ್ಪಾರ ಸಮಾಜದ ಕುಲ ಗುರುಗಳಾದ ಮೂಲ ತಪಸ್ವಿ ಋಷಿಗಳಾದಂತಹ ಶ್ರೀ ಶ್ರೀ ಭಗೀರಥ ಮಹರ್ಷಿಗಳ ಜಯಂತಿ..!!

ಉಪ್ಪಾರ ಸಮಾಜದ ಕುಲ ಗುರುಗಳಾದ ಮೂಲ ತಪಸ್ವಿ ಋಷಿಗಳಾದಂತಹ ಶ್ರೀ ಶ್ರೀ ಭಗೀರಥ ಮಹರ್ಷಿಗಳ ಜಯಂತಿ..!!

ಶಿವಮೊಗ್ಗ: ಉಪ್ಪಾರ ಸಮಾಜದ ಕುಲ ಗುರುಗಳು ಮೂಲ ತಪಸ್ವಿ ಋಷಿಗಳಾದಂತಹ ಶ್ರೀ ಶ್ರೀ ಭಗೀರಥ ಮಹರ್ಷಿಗಳ ಜಯಂತಿಯನ್ನು ಇಂದು ಶಿವಮೊಗ್ಗ ಜಿಲ್ಲಾ ಉಪ್ಪಾರ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಇರುವುದರಿಂದ ಕುವೆಂಪು ರಂಗಮಂದಿರದಲ್ಲಿ ಸರಳವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯೋಗೀಶ್ ಮಾತನಾಡಿ

ನಿರಂತರ ತಪಸ್ಸಿನಿಂದ ದೇವಗಂಗೆ ಭೂಮಿಗಿಳಿಸಿದ ಮಹಾನ್ ತಪಸ್ವಿ ಭಗೀರಥ ವಂಶಸ್ಥರು ಪುಣ್ಯಾತ್ಮರು ಇಂದು ಕೂಡ ಉಪ್ಪಾರ ಸಮಾಜದವರು ಬಹಳ ಸ್ವಾಭಿಮಾನಿಗಳಾಗಿ ಬದುಕುತ್ತಿದ್ದಾರೆ .

ನಿಜವಾದ ಶ್ರಮಿಕರು ಅವರ ಸೇವೆ ಸ್ಮರಣೀಯವಾದದ್ದು ಈಶ್ವರನ ಪತ್ನಿಯಾದ ದೇವಗಂಗೆಯನ್ನೇ ಭೂಮಿಗೆ ಇಳಿದಂತಹ ಮಹಾನ್ ತಪಸ್ವಿಯ ಜನ್ಮ ಭೂಮಿಯಲ್ಲಿ ನಾವು ಹುಟ್ಟಿ ಪುನೀತರಾಗಿದ್ದೇವೆ.. ಈ ಪುಣ್ಯ ಮಹಾಪುರುಷರ ಪುಣ್ಯಾದ ದಿನ. ಭಗಿರಥ ಜಯಂತಿಯ ದಿನಾಚರಣೆಯನ್ನು ಸರ್ಕಾರಿ ಎಲ್ಲಾ ಕಚೇರಿಗಳನ್ನು ಕೂಡ ಆಚರಿಸುವ ಭಾಗ್ಯವನ್ನು ತಂದುಕೊಟ್ಟದ್ದು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಅವರಿಗೆ ಧನ್ಯವಾದಗಳು ಹೇಳುತ್ತಾ ಮುಂದಿನ ದಿನಗಳಲ್ಲಿ ನಾವೆಲ್ಲರೂ ಒಟ್ಟಿಗೆ ಸೇರಿ ಮಹಾಪುರುಷನ ಜಯಂತಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸುವ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷರಾದ.ಎಸ್ . ಟಿ ಹಾಲಪ್ಪನವರು ಪ್ರಧಾನ ಕಾರ್ಯದರ್ಶಿ ಕೆ.. ದೇವೇಂದ್ರಪ್ಪನವರು , ಖಜಾಂಚಿ ಕಂಕಾರಿ ನಾಗರಾಜ್ ರವರು ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಎಂ,ಎಸ್ ಶಿವಕುಮಾರ್.. ರಾಘವೇಂದ್ರ ಉಪ್ಪಾರ ಸಮಾಜ ಮುಖಂಡರಾದ ಪ್ರಸನ್ನ ಕುಮಾರ್ ಸೊರಕೆ ಮುರಳಿ, ಎಸ್ ಕೆ ಭಾಸ್ಕರ್, ಹಾಗೂ ಜನಪರ ನಾಯಕ ವೈ, ಹೆಚ್ ನಾಗರಾಜ್ ಅವರು ಶಿವಮೊಗ್ಗ ಜಿಲ್ಲಾಧ್ಯಕ್ಷರು ಎನ್. ಮಾಲತೇಶ್ ಕರ್ನಾಟಕ ರಾಜ್ಯ ಪತ್ರಿಕಾ ವಿತರಕಾರ ಒಕ್ಕೂಟ ಹಾಗೂ ಉಪ್ಪಾರ್ ಅಣ್ಣಪ್ಪ ಭಾಗವಹಿಸಿದ್ದರು.

ಶಿವಮೊಗ್ಗ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಉಮೇಶ್ ರವರು ಸರ್ವರನ್ನು ಸ್ವಾಗತಿಸಿದರು..

ರಘುರಾಜ್ ಹೆಚ್.ಕೆ…9449553305…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!