Friday, June 20, 2025
Google search engine
Homeರಾಜ್ಯViolation of election code of conduct by thirthalli Constituency Education Officer :...

Violation of election code of conduct by thirthalli Constituency Education Officer : ನಿವೃತ್ತಿಯ ಖುಷಿಗೆ ಔತಣಕೂಟಕ್ಕೆ ಬಹಿರಂಗ ಆಹ್ವಾನ..!!

ತೀರ್ಥಹಳ್ಳಿ: ಕ್ಷೇತ್ರದ ಶಿಕ್ಷಣಾಧಿಕಾರಿ ಆಗಿರುವ ಆನಂದ್ ಅವರು ಇದೇ ತಿಂಗಳು ನಿವೃತ್ತಿ ಆಗುತ್ತಿದ್ದು ಕಳೆದ ಮೂರುವರೆ ವರ್ಷಗಳಿಂದ ತೀರ್ಥಹಳ್ಳಿ ತಾಲೂಕಿನಲ್ಲಿ ಸೇವೆಯನ್ನು ನಿರಂತರವಾಗಿ ಸಲ್ಲಿಸಿರುವುದಕ್ಕಾಗಿ ಆ ಖುಷಿಯನ್ನು ಹಂಚಿಕೊಳ್ಳಲು ತೀರ್ಥಹಳ್ಳಿಯ ಸರ್ಕಾರಿ ನೌಕರರ ಭವನದಲ್ಲಿ ಔತಣ ಕೂಟವನ್ನು ಏರ್ಪಡಿಸಿದ್ದು ಅದಕ್ಕಾಗಿ ಬಹಿರಂಗವಾಗಿ ತಮ್ಮ ಲೆಟರ್ ನಲ್ಲಿ ಸೀಲ್ ಸಿಗ್ನೇಚರ್ ಮಾಡಿ ಕರೆಯೋಲೆ ನೀಡಿದ್ದಾರೆ..

ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗಿದ್ದು ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಇಂತಹ ಸಂದರ್ಭದಲ್ಲಿ ಒಬ್ಬ ಸರ್ಕಾರಿ ನೌಕರ ಅದರಲ್ಲೂ ಕ್ಷೇತ್ರದ ಶಿಕ್ಷಣ ಅಧಿಕಾರಿ ಇತರ ಬಹಿರಂಗವಾಗಿ ಔತಣಕೂಟಕ್ಕೆ ಆಹ್ವಾನ ನೀಡಿರುವುದು ಎಷ್ಟರಮಟ್ಟಿಗೆ ಸರಿ..?!

ತಮ್ಮ ಸೇವಾ ಅವಧಿಯಲ್ಲಿ ಸಾಕಷ್ಟು ಆರೋಪಗಳನ್ನು ಎದುರಿಸುತ್ತಿದ್ದ ಆನಂದ್ ಕೊನೆಯ ನಿವೃತ್ತಿ ಅಂಚಿನಲ್ಲೂ ಕೂಡ ಎಡವಟ್ಟು ಮಾಡಿಕೊಂಡಿದ್ದಾರೆ.

ಇವರ ಈ ಎಡವಟ್ಟಿಗೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಗೆ ಚುನಾವಣಾ ಅಧಿಕಾರಿಗಳು ಯಾವ ರೀತಿಯ ಕಾನೂನು ಕ್ರಮ ಕೈಗೊಳ್ಳುತ್ತಾರೆ ಕಾದುನೋಡಬೇಕು..

ಒಂದು ವೇಳೆ ಇದನ್ನು ಕ್ಷಮಿಸಿ ಬಿಟ್ಟರೆ ಉಳಿದವರು ಅದೇ ದಾರಿ ಹಿಡಿಯುವ ಸಾಧ್ಯತೆ ಇರುತ್ತದೆ ಎಚ್ಚರ…

ರಘುರಾಜ್ ಹೆಚ್.ಕೆ…9449553305…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!