Friday, June 20, 2025
Google search engine
Homeರಾಜ್ಯತೀರ್ಥಹಳ್ಳಿಯ ನೂತ‌ನ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಜಿ ಕೆ ಗಿರಿರಾಜ್ ಅಧಿಕಾರ ಸ್ವೀಕಾರ..!!

ತೀರ್ಥಹಳ್ಳಿಯ ನೂತ‌ನ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಜಿ ಕೆ ಗಿರಿರಾಜ್ ಅಧಿಕಾರ ಸ್ವೀಕಾರ..!!

ತೀರ್ಥಹಳ್ಳಿ: ಇಂದು ಆನಂದ್ ಕುಮಾರ್ ಅವರ ವಯೋನಿವೃತ್ತಿಯಿಂದ ತೆರೆವಾದ ಹುದ್ದೆಗೆ, ತೀರ್ಥಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ, ಶಿಕ್ಷಣ ಕ್ಷೇತ್ರದ ಬಗ್ಗೆ ಅಪಾರ ಜ್ಞಾನ ಮಯ ಅನುಭವವುಳ್ಳ, ಜೊತೆಗೆ ಮೃದು ಸ್ವಭಾವದ, ಮುಖ್ಯ ಶಿಕ್ಷಕರಾದ ಸಮಯದಲ್ಲಿ ಅನೇಕ ಶೈಕ್ಷಣಿಕ ಬದಲಾವಣೆಗೆ ಕಾರಣರಾಗಿರುವ ಗಿರಿರಾಜ್ ಅವರು ನೂತನ ಕ್ಷೇತ್ರ ಶಿಕ್ಷಣ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವುದು..‌ ತೀರ್ಥಹಳ್ಳಿ ತಾಲ್ಲೂಕಿನ ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ಭರವಸೆ ಮೂಡಿಸಿದೆ ..

ಗಿರಿರಾಜ್ ಜಿ ಕೆ ಮೂಲತಃ ತೀರ್ಥಹಳ್ಳಿಯ ವಾಸಿಯಾಗಿದ್ದು ..‌
1999 ರ, ಕೆ ಇ ಎಸ್ ಅಧಿಕಾರಿಯಾಗಿದ್ದಾರೆ…‌
ಮುಖ್ಯ ಶಿಕ್ಷಕರಾಗಿ, ಅಕ್ಷರ‌ ದಾಸೋಹದ ಸಹಾಯಕ ನಿರ್ದೇಶಕರಾಗಿ ಕೆಲಸ‌ ನಿರ್ವಹಣೆ ಮಾಡಿದ್ದಾರೆ..‌

ನಾಲ್ಕು ವರ್ಷಗಳ ಯಶಸ್ವಿ ಸೇವೆ ಸಲ್ಲಿಸಿದ ಹಿಂದಿನ ಬಿ ಇ ಓ ಆನಂದ್ ಕುಮಾರ್ ಅವರಿಗೆ ಬೀಳ್ಕೊಟ್ಟು ಇಂದು ಗಿರಿರಾಜ್ ಅಧಿಕಾರ ಸ್ವೀಕಾರ ಮಾಡಿದರು..‌

ಅಪಾರ ಸ್ನೇಹ ಬಳಗ, ಅಭಿಮಾನಿಗಳು, ಹಿತೈಷಿಗಳು,ಮುಖ್ಯ ಶಿಕ್ಷಕರು/ ಶಿಕ್ಷಕರು, ಶಿಕ್ಷಣ ಇಲಾಖೆಯ ಸಿಬ್ಬಂದಿ ವರ್ಗ ಶುಭ ಹಾರೈಸಿದ್ದಾರೆ..

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!