Friday, June 20, 2025
Google search engine
Homeರಾಜ್ಯಬಿಜೆಪಿ ಚುನಾವಣೆ ಪ್ರಣಾಳಿಕೆ ನಾಳೆ ಬಿಡುಗಡೆ..!!

ಬಿಜೆಪಿ ಚುನಾವಣೆ ಪ್ರಣಾಳಿಕೆ ನಾಳೆ ಬಿಡುಗಡೆ..!!

ಬೆಂಗಳೂರು : 2023ರ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು ಪಕ್ಷಗಳ ಚುನಾವಣೆ ಪ್ರಣಾಳಿಕೆಯ ಮೇಲೆ ಎಲ್ಲರ ಗಮನ ನೆಟ್ಟಿದೆ.

ಇದೀಗ ಭಾರತೀಯ ಜನತಾ ಪಾರ್ಟಿ ನಾಳೆ ಅಂದರೆ ಮೇ 1ರಂದು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ,ಪಿ ನಡ್ದಾ ಅವರು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದು.

ಎಲ್ಲರ ಕುತೂಹಲ ಬಿಜೆಪಿಯ ಚುನಾವಣೆ ಪ್ರಣಾಳಿಕೆಯ ಮೇಲಿದೆ:

ರೈತರ ಸಾಲ ಮನ್ನಾ, ಬೆಲೆ ಏರಿಕೆ, ಉದ್ಯೋಗ ಸೃಷ್ಟಿ, ಅರೆಕಾಲಿಕ ನೌಕರರನ್ನು ಖಾಯಂಗೊಳಿಸುವುದು, ಉತ್ತರ ಕರ್ನಾಟಕಕ್ಕೆ ವಿಶೇಷ ಯೋಜನೆಗಳು, ಕಿತ್ತೂರು ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಹೀಗೆ ಹತ್ತು ಹಲವು ಹೊಸ ಜನಪರ ಯೋಜನೆಗಳು ಬಿಜೆಪಿ ಪ್ರಣಾಳಿಕೆಯಲ್ಲಿ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ…

ಬೆಲೆ ಏರಿಕೆ ,ಉದ್ಯೋಗ ಸೃಷ್ಟಿ ಅಂತಹ ಸಮಸ್ಯೆಗಳಿಂದ ಆಡಳಿತ ಬಿಜೆಪಿ ಸರ್ಕಾರ ಪ್ರಬಲ ವಿರೋಧ ಅನುಭವಿಸುತ್ತಿದೆ. ಅದರಿಂದ ಹೊರಬರಲು ಬೆಲೆ ಏರಿಕೆ ಕಡಿಮೆ ಮಾಡುವುದು ಉದ್ಯೋಗ ಸೃಷ್ಟಿ ಮಾಡುವುದು ರೈತಪರ ಯೋಜನೆಗಳನ್ನು ಜಾರಿಗೊಳಿಸುವ ಅನಿವಾರ್ಯತೆಯಲ್ಲಿ ಆಡಳಿತ ಬಿಜೆಪಿ ಸರ್ಕಾರ ಇದೆ.

ಹಾಗಾಗಿ ನಾಳಿನ ಬಿಜೆಪಿ ಚುನಾವಣೆ ಪ್ರಣಾಳಿಕೆಯಲ್ಲಿ ರೈತ ಪರ ಯೋಜನೆಗಳು ಬೆಲೆ ಇಳಿಕೆ, ಉದ್ಯೋಗ ಸೃಷ್ಟಿ, ಅರೆಕಾಲಿಕ ನೌಕರರನ್ನು ಖಾಯಂಗೊಳಿಸುವುದು ಇನ್ನಿತರ ಮಹತ್ತರ ಯೋಜನೆಗಳು ಪ್ರಣಾಳಿಕೆಯಲ್ಲಿ ಘೋಷಣೆಯಾಗುವ ಸಾಧ್ಯತೆ ಇದೆ..

ರಘುರಾಜ್ ಹೆಚ್.ಕೆ.‌.9449553305…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!