Thursday, June 19, 2025
Google search engine
Homeರಾಜ್ಯಮತದಾನ ಬಹಿಷ್ಕಾರ ಹಿಂಪಡೆದ ಮತದಾರರು..!!

ಮತದಾನ ಬಹಿಷ್ಕಾರ ಹಿಂಪಡೆದ ಮತದಾರರು..!!

ಕರೂರು & ಭಾರಂಗಿ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ವಿಧಾನಸಭಾ ಕ್ಷೇತ್ರದ ಕರೂರು ಭಾರಂಗಿ ಹೋಬಳಿಯವರು ಇತ್ತೀಚಿಗೆ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ – 2023 ಚುನಾವಣೆಯನ್ನೂ ಮೂಲಭೂತ ಸೌಕರ್ಯಕ್ಕಾಗಿ ಬಹಿಷ್ಕಾರ ಮಾಡುವುದಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು.

*ಕೂಡಲೇ ಕಾರ್ಯಪ್ರವತ್ತರಾದ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ತಹಸೀಲ್ದಾರ್ ಮಲ್ಲೇಶ್ ಪೂಜಾರ್ ಕರೂರು, ಭಾರಂಗಿ ಹೋಬಳಿಗೆ ಖುದ್ದಾಗಿ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಅತ್ಯಂತ ಪ್ರೀತಿಯಿಂದ ಮಾತನಾಡಿ, ಮತದಾನ ಬಹಿಷ್ಕಾರ ಮಾಡಲು ತೀರ್ಮಾನಿಸಿದವರನ್ನು ಮುಕ್ತವಾಗಿ ಸಭೆ ಸೇರಿಸಿ, ಅಹವಾಲುಗಳನ್ನೂ ಕೇಳಿ ಅಹವಾಲುಗಳನ್ನೂ ಸರ್ಕಾರದ ಗಮನಕ್ಕೆ ತಂದು ಆದಷ್ಟು ಬೇಗನೇ ಈಡೇರಿಸುವ ಭರವಸೆಯನ್ನೂ ತಹಸೀಲ್ದಾರ್ ನೀಡಿದಾಗ, ಸಂತೋಷದಿಂದ ತಹಸೀಲ್ದಾರ್ ಮಾತಿಗೆ, ಭರವಸೆಗಳು ಈಡೇರಿಸುವ ನಂಬಿಕೆಯಿಂದ ಮತದಾನ ಬಹಿಷ್ಕಾರ ವಾಪಸ್ಸು ಪಡೆದು ನೆರೆದಿದ್ದ ಸಾರ್ವಜನಿಕರೂ 100 ಕ್ಕೆ 100 ಮತದಾನ ಮಾಡುವುದಾಗಿ ತಹಸೀಲ್ದಾರ್ ರವರಿಗೆ ತಿಳಿಸಿದರು.

ಇದ್ದರೆ ಇಂತಹ ಜನಸ್ನೇಹಿ ತಹಸೀಲ್ದಾರ್ ಇರಬೇಕು ಎಂದು ಸಭೆಯಲ್ಲಿ ನೆರೆದಿದ್ದ ನಾಗರೀಕರುಗಳ ಅಭಿಪ್ರಾಯವಾಗಿತ್ತು

ಓಂಕಾರ ಎಸ್. ವಿ. ತಾಳಗುಪ್ಪ

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!