
ಶಿವಮೊಗ್ಗ: ಮೇ 10 ಕರ್ನಾಟಕ ವಿಧಾನಸಭಾ ಚುನಾವಣೆ ಅಂಗವಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಇಂದು ನಗರದ ವೆಂಕಟೆಶನಗರ ಹಾಗೂ ಹೊಸಮನೆ ಬಡಾವಣೆಯ ವ್ಯಾಪ್ತಿಯಲ್ಲಿನ ವಿಕಲಚೇತನ ಮತದಾರರಿಗೆ ಹಾಗೂ 80 ವರ್ಷ ಮೇಲ್ಪಟ್ಟ ಹಿರಿಯ ಮತದಾರರಿಗೆ ಇಂದು ಮತದಾನದ ಕರೆಯೋಲೆ ನೀಡಿ ಪ್ರಜಾಪ್ರಭುತ್ವದ ಹಬ್ಬಕ್ಕೆ ಆಹ್ವಾನ ನೀಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿಗಳು, ಸ್ವೀಪ್ ನೋಡಲ್ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು…
ರಘುರಾಜ್ ಹೆಚ್.ಕೆ..9449553305…