Thursday, June 19, 2025
Google search engine
Homeರಾಜ್ಯರಾಜ್ಯದಲ್ಲಿ ಬೆಳಿಗ್ಗೆಯಿಂದ ಬಿರುಸಿನ ಮತದಾನ 2615 ಅಭ್ಯರ್ಥಿಗಳ ಭವಿಷ್ಯ ಮತದಾರರ ಕೈ ಬೆರಳಿನಲ್ಲಿ..!!ಕುಂಟುಬ ಸಮೇತರಾಗಿ ಮತ...

ರಾಜ್ಯದಲ್ಲಿ ಬೆಳಿಗ್ಗೆಯಿಂದ ಬಿರುಸಿನ ಮತದಾನ 2615 ಅಭ್ಯರ್ಥಿಗಳ ಭವಿಷ್ಯ ಮತದಾರರ ಕೈ ಬೆರಳಿನಲ್ಲಿ..!!ಕುಂಟುಬ ಸಮೇತರಾಗಿ ಮತ ಚಲಾಯಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ..!!

ರಾಜ್ಯ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ರಾಜ್ಯದ 224 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, 2615 ಮಂದಿ ಅಭ್ಯರ್ಥಿಗಳ ಭವಿಷ್ಯ ಮತದಾರರ ಕೈ ಬೆರಳಿನಲ್ಲಿದೆ….


ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಕುಟುಂಬ ಸಮೇತರಾಗಿ ತೀರ್ಥಹಳ್ಳಿಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.


ರಾಜ್ಯದಲ್ಲಿ ಒಟ್ಟು 5, 31,33,054 ಕೋಟಿ ಮತದಾರರಿದ್ದಾರೆ. ಈ ಪೈಕಿ 2,67,28,053 ಕೋಟಿ ಪುರುಷ ಮತದಾರರು ಹಾಗೂ 2,64,00,074 ಕೋಟಿ ಮಹಿಳಾ ಮತದಾರರಿದ್ದಾರೆ. ಜೊತೆಗೆ 11, 71,558 ಯುವ ಮತದಾರರು ಇದ್ದಾರೆ. ಒಟ್ಟು ಮತದಾರರ ಪೈಕಿ 4,92,85,247 ಮತದಾರರಿಗೆ ಮತದಾರರ ಚೀಟಿ ವಿತರಿಸಲಾಗಿದ್ದು.

ರಾಜ್ಯದಲ್ಲಿ ಸಕ್ರಿಯ ಮತಗಟ್ಟೆ ಕೇಂದ್ರಗಳು- 58,282, ಹೆಚ್ಚುವರಿ ಮತಗಟ್ಟೆ ಕೇಂದ್ರಗಳು- 263 ಒಳಗೊಂಡು ಒಟ್ಟು – 58,545 ಮತಗಟ್ಟೆಗಳು ಇವೆ…

ರಘುರಾಜ್ ‌ಹೆಚ್.ಕೆ..9449553305…


RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!