Thursday, June 19, 2025
Google search engine
Homeರಾಜ್ಯಸಾಗರ ಖ್ಯಾತ ಉದ್ಯಮಿ SGT ಹಾಜಿ ಸಯ್ಯದ್ ಇಕ್ಬಾಲ್ ಸಾಬ್ ಪುತ್ರ ನ ಕಾರು ಪಲ್ಟಿ..!!

ಸಾಗರ ಖ್ಯಾತ ಉದ್ಯಮಿ SGT ಹಾಜಿ ಸಯ್ಯದ್ ಇಕ್ಬಾಲ್ ಸಾಬ್ ಪುತ್ರ ನ ಕಾರು ಪಲ್ಟಿ..!!

ಮತ ಚಲಾವಣೆ ಗಾಗಿ ಬರುತ್ತಿದ್ದ ಕಾರು…!

ಸಾಗರ : ಚುನಾವಣೆಯಲ್ಲಿ ಮತ ಹಾಕಲು ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಟೊಯೋಟ ಫಾರ್ಚೂನರ್ ಕಾರು ಚನ್ನಗಿರಿ ಹೆಬ್ಬಲಗೆರೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬುಧವಾರ ಮಧ್ಯಾಹ್ನ 3.30ರ ಸುಮಾರಿಗೆ ನಡೆದಿದೆ.

ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚೆನ್ನಗಿರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಗಾಯಗೊಂಡವರನ್ನು ಸಾಗರದ ಖ್ಯಾತ ಉದ್ಯಮಿಗಳಾದ ಹೋಟೆಲ್ ಗ್ರೀನ್ ಎಂಬಾಸ್ಸಿ ಹಾಗೂ SGT ಕಂಪನಿಯ ಮಾಲೀಕರಾದ ಹಾಜಿ ಸಯ್ಯದ್ ಇಕ್ಬಾಲ್ ಸಾಹೇಬರ ಮಕ್ಕಳಾದ ಸೈಯದ್ ಝಹೂರ್.ಸೈಯದ್ ನಯಾಝ್. ಮತ್ತು ನಯಾಝ್‌ರ ಪತ್ನಿ ಸುನೈನಾ ಎಂದು ತಿಳಿದು ಬಂದಿದೆ.

ಚೆನ್ನಗಿರಿ ತಾಲೂಕಿನ ಹೆಬ್ಬಲಗೆರೆಯ ರಾಷ್ಟ್ರೀಯ ಹೆದ್ದಾರಿ ಬಳಿ ಈ ಘಟನೆ ನಡೆದಿದ್ದು, ಮಳೆ ಬರುತ್ತಿದ್ದ ಸಮಯದಲ್ಲಿ ಚಾಲಕ ಬ್ರೇಕ್ ಹಾಕಿದಾಗ ನಿಯಂತ್ರಣ ತಪ್ಪಿ ಹತ್ತು ಅಡಿಗಳಷ್ಟು ದೂರಕ್ಕೆ ಎಳೆದು ಪಲ್ಟಿಯಾಗಿ ಹದಿನೈದು ಅಡಿಗಳಷ್ಟು ಎತ್ತರಕ್ಕೆ ಹಾರಿ ಮೇಲಿನ ವಿಧ್ಯುತ್ ತಂತಿಗೆ ತಾಗಿ ರಸ್ತೆ ವಿಭಜಕಕ್ಕೆ ಗುದ್ದಿದ ರಭಸಕ್ಕೆ ಕಾರು ಪಲ್ಟಿಯಾಗಿ ನಜ್ಜುಗುಜ್ಜಾಗಿದೆ. ಸ್ಥಳೀಯರು ಹೇಳುವ ಪ್ರಕಾರ ಇದೆ ಸ್ಥಳದಲ್ಲಿ ಕೆಲವು ದಿನಗಳ ಹಿಂದೆ ನಾಲ್ಕೈದು ಅಪಘಾತಗಳಾಗಿದೆ. ಈ ವರ್ಷದಲ್ಲೇ ಈ ಸ್ಥಳದಲ್ಲಿ ಸುಮಾರು ಸಾವುಗಳಾಗಿದೆ.ಅಂಥದರಲ್ಲಿ ಇವರೆಲ್ಲ ಬದುಕುಳಿದಿದ್ದೇ ಹೆಚ್ಚು ಎಂದು ಹೇಳಿದ್ದಾರೆ

ಘಟನೆಗೆ ಸಂಬಂದಿಸಿದಂತೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!