Thursday, June 19, 2025
Google search engine
Homeರಾಜ್ಯಪತ್ರಕರ್ತ ಟೆಲೆಕ್ಸ್ ರವಿ ಪುತ್ರ ಸೇರಿದಂತೆ ಮೂವರಿಗೆ ಗಣಿತಶಾಸ್ತ್ರ ವಿಭಾಗದಲ್ಲಿ ಪಿ ಎಚ್ ಡಿ ಪದವಿ..!!

ಪತ್ರಕರ್ತ ಟೆಲೆಕ್ಸ್ ರವಿ ಪುತ್ರ ಸೇರಿದಂತೆ ಮೂವರಿಗೆ ಗಣಿತಶಾಸ್ತ್ರ ವಿಭಾಗದಲ್ಲಿ ಪಿ ಎಚ್ ಡಿ ಪದವಿ..!!

ದಾವಣಗೆರೆ : ವಿಶ್ವವಿದ್ಯಾಲಯ ಗಣಿತಶಾಸ್ತ್ರದ ವಿಭಾಗದ ಡಾ .ಬಿ.ಸಿ ಪ್ರಸನ್ನಕುಮಾರ್ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಿದ ಮೂವರು ಸಂಶೋಧನಾ ವಿದ್ಯಾರ್ಥಿಗಳಿಗೆ ಪಿಹೆಚ್ ಡಿ ಪದವಿ ಘೋಷಿಸಲಾಗಿದ್ದು.

ಇದರಲ್ಲಿ ಶಿವಮೊಗ್ಗದ ಪತ್ರಕರ್ತರು ಹಾಗೂ ಶಿವಮೊಗ್ಗ ಟೆಲೆಕ್ಸ್ ಪತ್ರಿಕೆಯ ಸಂಪಾದಕರಾದ ರವಿಕುಮಾರ್ ಹಾಗೂ ಶ್ರೀಮತಿ ಶಶಿಕಲಾ ದಂಪತಿಗಳ ಕಿರಿಯ ಪುತ್ರನಾದ ಆರ್ ಎಸ್ ವರುಣ್ ಕುಮಾರ್ ಶಿವಮೊಗ್ಗ ಇವರು ಗಣಿತಶಾಸ್ತ್ರದಲ್ಲಿ “Computational study of heat transfer Enhancement in Nanofludis” ವಿಷಯವಾಗಿ ಮಂಡಿಸಿದ ಸಂಶೋಧನಾ ಪ್ರಬಂಧ ಕ್ಕೆ ದಾವಣಗೆರೆ ವಿಶ್ವವಿದ್ಯಾಲಯದ ಪಿಹೆಚ್ ಡಿ ಪದವಿ ನೀಡಿ ಗೌರವಿಸಿದೆ.

“ಆರ್ ಎಸ್ ವರುಣ್ ಕುಮಾರ್ ಜೊತೆಗೆ ಮಧುಕೇಶ್ ಜಿ,ಕೆ Computational Modelling of Boundary – Layer flow of Nanoflud” ಪ್ರಬಂಧಕ್ಕೆ ಪಿಎಚ್ಡಿ ಪದವಿ ಲಭಿಸಿದೆ.ಹಾಗೂ ಪುನೀತ್ ಗೌಡ ಆರ್ ಜೆ “Mathematical and Computational Framework for Heat Transfer Analysis of Newtonian &Non- Newtonian Fluids” ವಿಷಯವಾಗಿ ಮಂಡಿಸಿದ ಪ್ರಬಂದಕ್ಕೆ ಪಿಹೆಚ್ ಡಿ ಪದವಿ ಲಭಿಸಿದೆ.‌‌..

ಈ ಮೂವರ ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ನ್ಯೂಸ್ ವಾರಿಯರ್ಸ್ ಪತ್ರಿಕೆ ತುಂಬು ಹೃದಯದಿಂದ ಹಾರೈಸುತ್ತದೆ…

ರಘುರಾಜ್ ಹೆಚ್.ಕೆ…9449553305….

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!