
ಮುಖ್ಯಮಂತ್ರಿ ಆಯ್ಕೆ ಇನ್ನೂ ಫೈನಲ್ ಆಗಿಲ್ಲ ಮಾಧ್ಯಮಗಳಲ್ಲಿ ಬರುತ್ತಿರುವುದು ಕೇವಲ ಊಹಾಪೋಹ ಸುಳ್ಳು ಸುದ್ದಿಗಳನ್ನು ಬಿತ್ತರಿಸಬೇಡಿ.
ಎಲ್ಲಾ ಎಲ್ಲಾ ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವುದನ್ನು ನೋಡಿ ಕೋಪಗೊಂಡ ಡಿಕೆ ಇನ್ನೂ ಮುಖ್ಯಮಂತ್ರಿ ಆಯ್ಕೆ ಫೈನಲ್ ಆಗಿಲ್ಲ ಎಂದು ತನ್ನ ಪಟ್ಟು ಸಡಿಲಿಸದ ಬಂಡೆ ಅಂತೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ವಾನುಮತದಿಂದ ಆಯ್ಕೆಯಾಗಿದ್ದರು ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿ ಉಳಿದಿದೆ.
ಇನ್ನೇನು ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಆಯ್ಕೆ ಹೊರಬೀಳಲಿದೆ.
ಡಿಕೆ ಶಿವಕುಮಾರ್ ಗೆ ಮುಖ್ಯಮಂತ್ರಿ ಭಾಗ್ಯ ಒಲಿಯುತ್ತಾ..?! ಮಾಜಿ ಸಿಎಂ ಸಿದ್ದರಾಮಯ್ಯ ಸಂಭ್ರಮಕ್ಕೆ ಎಳ್ಳು ನೀರು ಬೀಳುತ್ತಾ..?! ಕಾದುನೋಡಬೇಕು…
ರಘುರಾಜ್ ಹೆಚ್.ಕೆ..9449553305…