Friday, May 9, 2025
Google search engine
Homeರಾಜ್ಯತೀರ್ಥಹಳ್ಳಿ : ಸಾರ್ವಜನಿಕರ ಗೋಳು ಕೇಳುವವರೇ ಇಲ್ಲ..! ಸರ್ಕಾರಿ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬರುವುದಿಲ್ಲ..!!

ತೀರ್ಥಹಳ್ಳಿ : ಸಾರ್ವಜನಿಕರ ಗೋಳು ಕೇಳುವವರೇ ಇಲ್ಲ..! ಸರ್ಕಾರಿ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬರುವುದಿಲ್ಲ..!!

ತೀರ್ಥಹಳ್ಳಿ : ತಾಲೂಕಿನಲ್ಲಿ ಕೆಲವು ಸರ್ಕಾರಿ ಕಚೇರಿಯಲ್ಲಿ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ ಸಾರ್ವಜನಿಕರ ಗೋಳು ಕೇಳುವವರೇ ಇಲ್ಲ ಯಾವಾಗ ನೋಡಿದರೂ ಛೇರುಗಳು ಖಾಲಿ ಖಾಲಿ ಇರುತ್ತವೆ. ಕೆಲಸಕ್ಕಾಗಿ ಬರುವ ಸಾರ್ವಜನಿಕರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ತೀರ್ಥಹಳ್ಳಿ ತಾಲೂಕಿನ ಮೆಸ್ಕಾಂ ಇಲಾಖೆ, ಪಟ್ಟಣ ಪಂಚಾಯಿತಿ,ಕುಶಾವತಿಯ ಮೀನುಗಾರಿಕೆ ಇಲಾಖೆ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ, ಸಿಬ್ಬಂದಿಗಳು ,ಅಧಿಕಾರಿಗಳು, ಸರ್ಕಾರದ ಅಧಿಕೃತ ಆದೇಶದ ಅನ್ವಯ ಬೆಳಿಗ್ಗೆ 10.30 ಕ್ಕೆ ಕಚೇರಿ ತೆರೆಯಬೇಕು ಎನ್ನುವ ನಿಯಮ ಇದ್ದರೂ ಅದನ್ನು ಪಾಲಿಸದೆ ಬೇಕಾದಾಗ ತೆಗೆಯುವುದು ಬೇಕಾದಾಗ ಮುಚ್ಚುವುದು ತೆಗೆದರು ಆಫೀಸಿಗೆ ಬರದೆ ಇರುವುದು ಸಾರ್ವಜನಿಕರಿಗೆ ತೀವ್ರತರದಲ್ಲಿ ತೊಂದರೆಯಾಗುತ್ತಿದೆ.

ಹಾಲಿ ಶಾಸಕರು ಮಾಜಿ ಗೃಹ ಸಚಿವರು ಆಗಿರುವ ಆರಗ ಜ್ಞಾನೇಂದ್ರ ಅವರು ಇದರ ಬಗ್ಗೆ ಗಮನ ಹರಿಸಬೇಕು ಹಾಗೂ ದಕ್ಷ ಜನಪರ ಆಡಳಿತ ನೀಡುವಲ್ಲಿ ಯಶಸ್ವಿಯಾಗಿರುವ ಜಿಲ್ಲಾಧಿಕಾರಿಗಳಾದ ಡಾಕ್ಟರ್ ಆರ್ ಸೇಲ್ವಮನೆಯವರು ಗಮನ ಹರಿಸಬೇಕು….

ಸೋಂಬೇರಿ ಅಧಿಕಾರಿಗಳಿಗೆ ಬುದ್ಧಿ ಕಲಿಸಬೇಕು ಸಾರ್ವಜನಿಕರ ಸಮಸ್ಯೆಗೆ ಮುಕ್ತಿ ಕಾಣಬೇಕು….

ರಘುರಾಜ್ ಹೆಚ್.ಕೆ…9449553305…

RELATED ARTICLES
- Advertisment -
Google search engine

Most Popular

Latest news
ತುಂಗಾನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ಶವ ಪತ್ತೆ..! Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?! ಕೆಲಕಾಲ ಕಾರ್ಯದ ಒತ್ತಡದಿಂದ ಮುಕ್ತರಾಗಿ ಸಂತಸದ ದಿನ ಕಳೆಯಲು ಸೂಕ್ತ ವಾತಾವರಣ ನಿರ್ಮಿಸುತ್ತಿರುವುದು ಉತ್ತಮ ಬೆಳವಣಿಗೆ ಜ... Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..! Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ....