Home ಶಿವಮೊಗ್ಗಆರೋಗ್ಯತೀರ್ಥಹಳ್ಳಿ ತಾಲ್ಲೂಕಿನ ಮೇಗರವಳ್ಳಿ ಆರೋಗ್ಯ ಇಲಾಖೆ ತಂಡದ ವಿಶೇಷ ಸಾಧನೆ!!

ತೀರ್ಥಹಳ್ಳಿ ತಾಲ್ಲೂಕಿನ ಮೇಗರವಳ್ಳಿ ಆರೋಗ್ಯ ಇಲಾಖೆ ತಂಡದ ವಿಶೇಷ ಸಾಧನೆ!!

by EDITOR NEWS WARRIORS
1 comment


ತೀರ್ಥಹಳ್ಳಿ ತಾಲ್ಲೂಕಿನ ಗ್ರಾಮಾಂತರ
ಪ್ರಾಥಮಿಕ ಆರೋಗ್ಯ ಕೇಂದ್ರವಾದ ಮೇಗರವಳ್ಳಿಯ ವೈದ್ಯಾಧಿಕಾರಿ ಡಾ.ಅರವಿಂದ್ ರವರ ನೇತೃತ್ವದ ತಂಡ ಈ ದಿನ ವಿಶೇಷ ಸಾಧನೆ ಮಾಡಿದೆ. ಈ ದಿನ ಕೋವಿಡ್ 734 ಡೋಸ್ ಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಿದ್ದೇ ಅಲ್ಲದೆ ಕೋವಿಡ್ ರೋಗ ತಪಾಸಣೆಗಾಗಿ ಸಂಗ್ರಹ 51 ಮಾದರಿಗಳ ಸಂಗ್ರಹ ಮಾಡಿದೆ. ಮಲೆನಾಡಿನ ಗ್ರಾಮಾಂತರ ಪ್ರದೇಶದಲ್ಲಿ ವಿಶೇಷ ಪರಿಶ್ರಮವಹಿಸಿದ ಟಾಸ್ಟ್ ಪೋರ್ಸ್ ಸಮಿತಿ ಗ್ರಾಮಪಂಚಾಯತ್ ಹೆಗ್ಗೋಡು, ಟೀಮ್ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಗರವಳ್ಳಿ ಹಾಗೂ ಸಹಕರಿಸಿದ ಟಾಸ್ಕ್ ಪೋರ್ಸ್ ಸಮಿತಿ ಗ್ರಾಮ ಪಂಚಾಯತ್ ತೀರ್ಥಮುತ್ತೂರಿಗೆ ಪ್ರಾ.ಆ.ಕೇಂದ್ರ ಮೇಗರವಳ್ಳಿಯ ವೈದ್ಯಾಧಿಕಾರಿ ಡಾ. ಅರವಿಂದ್ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ….

ವಿಭಾಗೀಯ ಜಂಟಿ ನಿರ್ದೇಶಕ ಡಾ/ ಶ್ರೀನಿವಾಸ್ ಅವರೊಂದಿಗೆ ಮೇಗರವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ/ ಅರವಿಂದ್ ಮತ್ತವರ ತಂಡ….

ವರದಿ.. ರಘುರಾಜ್ ಹೆಚ್. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ….9449553305/7892830899…

Related Articles

1 comment

Manuelcic October 15, 2025 - 3:23 pm

Эта разъяснительная статья содержит простые и доступные разъяснения по актуальным вопросам. Мы стремимся сделать информацию понятной для широкой аудитории, чтобы каждый смог разобраться в предмете и извлечь из него максимум пользы.
Изучить вопрос глубже – https://vivod-iz-zapoya-1.ru/

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...