Home ರಾಜ್ಯBig news : ಅಂದು ಮಸೀದಿಯ ಸ್ಪೀಕರ್ ತೆಗೆಸಲು ಹೊರಟವರೆ ಇಂದು ಸದನದಲ್ಲಿ ಸ್ಪೀಕರ್ ಗೆ ಗೌರವ ಕೊಡಬೇಕು..! ಅಲ್ಲಾ ಆಶೀರ್ವಾದದಿಂದ ರಾಜ್ಯಪಾಲರ ನಂತರದ ಸ್ಥಾನ ಸ್ಪೀಕರ್ ಗೆ ಮೂರನೇ ಸ್ಥಾನದಲ್ಲಿ ಮುಖ್ಯಮಂತ್ರಿ ವೈರಲ್ ಆಗುತ್ತಿದೆ ವಿಡಿಯೋ..!! ಏನಿದೆ ಆ ವಿಡಿಯೋದಲ್ಲಿ..?!

Big news : ಅಂದು ಮಸೀದಿಯ ಸ್ಪೀಕರ್ ತೆಗೆಸಲು ಹೊರಟವರೆ ಇಂದು ಸದನದಲ್ಲಿ ಸ್ಪೀಕರ್ ಗೆ ಗೌರವ ಕೊಡಬೇಕು..! ಅಲ್ಲಾ ಆಶೀರ್ವಾದದಿಂದ ರಾಜ್ಯಪಾಲರ ನಂತರದ ಸ್ಥಾನ ಸ್ಪೀಕರ್ ಗೆ ಮೂರನೇ ಸ್ಥಾನದಲ್ಲಿ ಮುಖ್ಯಮಂತ್ರಿ ವೈರಲ್ ಆಗುತ್ತಿದೆ ವಿಡಿಯೋ..!! ಏನಿದೆ ಆ ವಿಡಿಯೋದಲ್ಲಿ..?!

by EDITOR NEWS WARRIORS
0 comments

ಮಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸತತ ಐದನೇ ಬಾರಿಗೆ ವಿಧಾನಸಭೆ ಪ್ರವೇಶಿಸಿರುವ ಯು ಟಿ ಖಾದರ್ ಮೂಲತಃ ಮಂಗಳೂರಿನವರಾಗಿದ್ದು ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ನಂತರ ಕುಮಾರಸ್ವಾಮಿ ಸರ್ಕಾರದಲ್ಲಿ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ಈಗ 5ನೇ ಬಾರಿ ಆಯ್ಕೆಯಾಗಿ ಬಂದಿದ್ದರಿಂದ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ 135 ಸ್ಥಾನಗಳೊಂದಿಗೆ ಸರ್ಕಾರ ರಚನೆ ಮಾಡಿರುವುದರಿಂದ ಖಾದರ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯುವ ಎಲ್ಲಾ ಸಾಧ್ಯತೆಗಳು ಇತ್ತು.

ಆದರೆ ಕಾಂಗ್ರೆಸ್ ಪಕ್ಷ ಯು,ಟಿ ಖಾದರ್ ಗೆ ಅಚ್ಚರಿಯ ಬೆಳವಣಿಗೆಯಲ್ಲಿ ಸಂಪುಟದಲ್ಲಿ ಸ್ಥಾನ ನೀಡಲಿಲ್ಲ ಬದಲಾಗಿ ಸ್ಪೀಕರ್ ಸ್ಥಾನಕ್ಕೆ ಸ್ಪರ್ಧಿಸುವಂತೆ ಹೇಳಿ ಅವಿರೋಧವಾಗಿ ಆಯ್ಕೆ ಮಾಡಿದ್ದು ಸದನದಲ್ಲಿ 224 ಸದಸ್ಯರು ಇದನ್ನು ಸರ್ವಾನುಮತದಿಂದ ಒಪ್ಪಿಕೊಂಡರು.

ಖುದ್ದು ಬಿಜೆಪಿ ಪಕ್ಷದ ಹಲವು ಹಿರಿಯ , ಕಿರಿಯ ಶಾಸಕರುಗಳು ಖಾದರ್ ಅವರನ್ನು ಹೊಗಳಿದರು.

ಖಾದರ್ ಒಬ್ಬ ಪಕ್ಷತೀತ ಜಾತ್ಯಾತೀತ ವ್ಯಕ್ತಿತ್ವವನ್ನು ಹೊಂದಿರುವ ವ್ಯಕ್ತಿ ಎಂದು ಎಲ್ಲರೂ ಸದನದಲ್ಲಿ ಒಪ್ಪಿಕೊಂಡರು.

ಒಂದು ಹಂತದಲ್ಲಿ ಅದು ನಿಜ ಕೂಡ ಖಾದರ್ ಬಗ್ಗೆ ಇಲ್ಲಿಯವರೆಗೂ ಯಾರಿಗೂ ಆ ತರಾದ ಭಿನ್ನಾಭಿಪ್ರಾಯಗಳು ಇಲ್ಲ

ಆದರೆ ಈ ಮೇಲಿನ ವೀಡಿಯೋ ಒಂದು ಕಾರ್ಯಕ್ರಮದಲ್ಲಿ ನೂತನ ಸ್ಪೀಕರ್ ಯುಟಿ ಖಾದರ್ ಅವರನ್ನು ಹೊಗಳುವ ಬರದಲ್ಲಿ ಮಾತನಾಡಿರುವ ವಿಡಿಯೋ ಇದಾಗಿದೆ ಈ ವಿಡಿಯೋ ಎಲ್ಲ ಕಡೆ ವೈರಲ್ ಆಗುತ್ತಿದ್ದು ಸಾಕಷ್ಟು ಸುದ್ದಿ ಮಾಡುತ್ತಿದೆ…

ಇದರ ಬಗ್ಗೆ ಸಾಕಷ್ಟು ಪರ ವಿರೋಧಗಳು ವ್ಯಕ್ತವಾಗುತ್ತಿದ್ದಾವೆ…

ರಘುರಾಜ್ ಹೆಚ್.ಕೆ…9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...