Saturday, June 21, 2025
Google search engine
Homeರಾಜ್ಯBig news : ಅಂದು ಮಸೀದಿಯ ಸ್ಪೀಕರ್ ತೆಗೆಸಲು ಹೊರಟವರೆ ಇಂದು ಸದನದಲ್ಲಿ ಸ್ಪೀಕರ್ ಗೆ...

Big news : ಅಂದು ಮಸೀದಿಯ ಸ್ಪೀಕರ್ ತೆಗೆಸಲು ಹೊರಟವರೆ ಇಂದು ಸದನದಲ್ಲಿ ಸ್ಪೀಕರ್ ಗೆ ಗೌರವ ಕೊಡಬೇಕು..! ಅಲ್ಲಾ ಆಶೀರ್ವಾದದಿಂದ ರಾಜ್ಯಪಾಲರ ನಂತರದ ಸ್ಥಾನ ಸ್ಪೀಕರ್ ಗೆ ಮೂರನೇ ಸ್ಥಾನದಲ್ಲಿ ಮುಖ್ಯಮಂತ್ರಿ ವೈರಲ್ ಆಗುತ್ತಿದೆ ವಿಡಿಯೋ..!! ಏನಿದೆ ಆ ವಿಡಿಯೋದಲ್ಲಿ..?!

ಮಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸತತ ಐದನೇ ಬಾರಿಗೆ ವಿಧಾನಸಭೆ ಪ್ರವೇಶಿಸಿರುವ ಯು ಟಿ ಖಾದರ್ ಮೂಲತಃ ಮಂಗಳೂರಿನವರಾಗಿದ್ದು ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ನಂತರ ಕುಮಾರಸ್ವಾಮಿ ಸರ್ಕಾರದಲ್ಲಿ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ಈಗ 5ನೇ ಬಾರಿ ಆಯ್ಕೆಯಾಗಿ ಬಂದಿದ್ದರಿಂದ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ 135 ಸ್ಥಾನಗಳೊಂದಿಗೆ ಸರ್ಕಾರ ರಚನೆ ಮಾಡಿರುವುದರಿಂದ ಖಾದರ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯುವ ಎಲ್ಲಾ ಸಾಧ್ಯತೆಗಳು ಇತ್ತು.

ಆದರೆ ಕಾಂಗ್ರೆಸ್ ಪಕ್ಷ ಯು,ಟಿ ಖಾದರ್ ಗೆ ಅಚ್ಚರಿಯ ಬೆಳವಣಿಗೆಯಲ್ಲಿ ಸಂಪುಟದಲ್ಲಿ ಸ್ಥಾನ ನೀಡಲಿಲ್ಲ ಬದಲಾಗಿ ಸ್ಪೀಕರ್ ಸ್ಥಾನಕ್ಕೆ ಸ್ಪರ್ಧಿಸುವಂತೆ ಹೇಳಿ ಅವಿರೋಧವಾಗಿ ಆಯ್ಕೆ ಮಾಡಿದ್ದು ಸದನದಲ್ಲಿ 224 ಸದಸ್ಯರು ಇದನ್ನು ಸರ್ವಾನುಮತದಿಂದ ಒಪ್ಪಿಕೊಂಡರು.

ಖುದ್ದು ಬಿಜೆಪಿ ಪಕ್ಷದ ಹಲವು ಹಿರಿಯ , ಕಿರಿಯ ಶಾಸಕರುಗಳು ಖಾದರ್ ಅವರನ್ನು ಹೊಗಳಿದರು.

ಖಾದರ್ ಒಬ್ಬ ಪಕ್ಷತೀತ ಜಾತ್ಯಾತೀತ ವ್ಯಕ್ತಿತ್ವವನ್ನು ಹೊಂದಿರುವ ವ್ಯಕ್ತಿ ಎಂದು ಎಲ್ಲರೂ ಸದನದಲ್ಲಿ ಒಪ್ಪಿಕೊಂಡರು.

ಒಂದು ಹಂತದಲ್ಲಿ ಅದು ನಿಜ ಕೂಡ ಖಾದರ್ ಬಗ್ಗೆ ಇಲ್ಲಿಯವರೆಗೂ ಯಾರಿಗೂ ಆ ತರಾದ ಭಿನ್ನಾಭಿಪ್ರಾಯಗಳು ಇಲ್ಲ

ಆದರೆ ಈ ಮೇಲಿನ ವೀಡಿಯೋ ಒಂದು ಕಾರ್ಯಕ್ರಮದಲ್ಲಿ ನೂತನ ಸ್ಪೀಕರ್ ಯುಟಿ ಖಾದರ್ ಅವರನ್ನು ಹೊಗಳುವ ಬರದಲ್ಲಿ ಮಾತನಾಡಿರುವ ವಿಡಿಯೋ ಇದಾಗಿದೆ ಈ ವಿಡಿಯೋ ಎಲ್ಲ ಕಡೆ ವೈರಲ್ ಆಗುತ್ತಿದ್ದು ಸಾಕಷ್ಟು ಸುದ್ದಿ ಮಾಡುತ್ತಿದೆ…

ಇದರ ಬಗ್ಗೆ ಸಾಕಷ್ಟು ಪರ ವಿರೋಧಗಳು ವ್ಯಕ್ತವಾಗುತ್ತಿದ್ದಾವೆ…

ರಘುರಾಜ್ ಹೆಚ್.ಕೆ…9449553305…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!