Saturday, June 21, 2025
Google search engine
Homeರಾಜ್ಯBig news: ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿಗಳ ಎಡವಟ್ಟು ಅದು ""ಸುತ್ತೋಲೆ ಅಲ್ಲ ಕರೆಯೋಲೆ"" ನೀವು ಬನ್ನಿ...

Big news: ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿಗಳ ಎಡವಟ್ಟು ಅದು “”ಸುತ್ತೋಲೆ ಅಲ್ಲ ಕರೆಯೋಲೆ”” ನೀವು ಬನ್ನಿ ಎಂದ ಕುಲಪತಿಗಳು..!!

ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಇಂದು ಹುಟ್ಟು ಹಬ್ಬದ ಸಂಭ್ರಮ ಅದು ವಿಶ್ವವಿದ್ಯಾಲಯದ ಸಂಭ್ರಮ ಅಲ್ಲ ಮಾನ್ಯ ಕುಲಪತಿಗಳಾದ ವೀರಭದ್ರಪ್ಪನವರ ಮಗಳ ಹುಟ್ಟು ಹಬ್ಬದ ಸಂಭ್ರಮ ಅದಕ್ಕೆ ಅಧ್ಯಾಪಕರಿಗೆ, ಅಧ್ಯಾಪಕೇತರ ನೌಕರರು , ಅತಿಥಿ ಉಪನ್ಯಾಸಕರು, ಏಜೆನ್ಸಿ ನೌಕರರು ಸೇರಿದಂತೆ ಎಲ್ಲರಿಗೂ ಸುತ್ತೋಲೆ ಮೂಲಕ ಆತ್ಮೀಯ ಆಮಂತ್ರಣ ನೀಡಿದ್ದಾರೆ…

ಇದು ಸರಿನಾ..? ತಪ್ಪಾ..? ಅಧಿಕೃತವಾಗಿ ಈತರಾದ ಸುತ್ತೋಲೆ ಹೊರಡಿಸಬಹುದಾ ..? ಎಂದು ಕೇಳೋಣ ಎಂದು ಕರೆ ಮಾಡಿದರೆ ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿಗಳಾದ ವೀರಭದ್ರಪ್ಪನವರು ಮಾಡಬಹುದು ಸರ್ ಏನು ತೊಂದರೆ ಇಲ್ಲ ಅದು ಸುತ್ತೋಲೆ ಅಲ್ಲ ಕರೆಯೋಲೆ, ನೀವು ಬನ್ನಿ ಎಂದು ನಮಗೂ ಆತ್ಮೀಯ ಆಮಂತ್ರಣ ನೀಡಿದರು…

ಇದು ಎಷ್ಟರಮಟ್ಟಿಗೆ ಸರಿ ಅಥವಾ ತಪ್ಪು ಎನ್ನುವ ಚರ್ಚೆ ಎಲ್ಲೆಡೆ ನಡೆಯುತ್ತಿದೆ …

ರಘುರಾಜ್ ಹೆಚ್.ಕೆ.‌.9449553305….

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!