Tuesday, May 6, 2025
Google search engine
Homeರಾಜ್ಯರಾಜ್ಯ ಕಾಂಗ್ರೆಸ್ ಸಂಚಾಲಕರಾದ ಡಾ/ಆರ್ ಎಂ ಮಂಜುನಾಥ್ ಗೌಡ ಅವರಿಂದ ನೂತನ ಸಚಿವರಾದ ಮಧು...

ರಾಜ್ಯ ಕಾಂಗ್ರೆಸ್ ಸಂಚಾಲಕರಾದ ಡಾ/ಆರ್ ಎಂ ಮಂಜುನಾಥ್ ಗೌಡ ಅವರಿಂದ ನೂತನ ಸಚಿವರಾದ ಮಧು ಬಂಗಾರಪ್ಪನವರ ಸನ್ಮಾನ ಮತ್ತು ಅಭಿನಂದನಾ ಕಾರ್ಯಕ್ರಮಕ್ಕೆ ಸರ್ವರಿಗೂ ಆತ್ಮೀಯ ಆಮಂತ್ರಣ..!!

ಶಿವಮೊಗ್ಗ: ಇದೆ ಪ್ರಥಮ ಬಾರಿಗೆ ಸಚಿವರಾಗಿ ಕಾಂಗ್ರೆಸ್ ಸಂಪುಟದಲ್ಲಿ ಸ್ಥಾನ ಪಡೆದಿರುವ ಯುವ ನಾಯಕ ಮಧು ಬಂಗಾರಪ್ಪ ನವರಿಗೆ ನಾಳೆ ಸನ್ಮಾನ ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು .

ಈ ಕಾರ್ಯಕ್ರಮಕ್ಕೆ ಸರ್ವರಿಗೂ ಆತ್ಮೀಯ ಆಮಂತ್ರಣವನ್ನು ನೀಡಿರುವ ರಾಜ್ಯ ಕಾಂಗ್ರೆಸ್ ಸಂಚಾಲಕರು ಹಾಗೂ ದಿವಂಗತ ಬಂಗಾರಪ್ಪನವರ ನಿಕಟ ಸಂಪರ್ಕ ಹೊಂದಿದ್ದ ಡಿ/ಆರ್ ಎಂ ಮಂಜುನಾಥ್ ಗೌಡರು ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷರು, ಹೋಬಳಿಯ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಪಟ್ಟಣ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಗ್ರಾಮ ಪಂಚಾಯತಿ ಸದಸ್ಯರು ಅಧ್ಯಕ್ಷರು, ಉಪಾಧ್ಯಕ್ಷರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ತಾಲೂಕು ಪಂಚಾಯತಿ ಮಾಜಿ ಸದಸ್ಯರು ಪಕ್ಷದ ಎಲ್ಲಾ ಪ್ರಮುಖ ಮುಖಂಡರುಗಳು ಆಗಮಿಸಿ ಈ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿಬೇಕಾಗಿ ಆತ್ಮೀಯ ಆಮಂತ್ರಣ ನೀಡಿದ್ದಾರೆ….

ಸಮಯ: ಬೆಳಗ್ಗೆ 10:30ಕ್ಕೆ ಲಗಾನ್ ಕಲ್ಯಾಣ ಮಂದಿರ ಶಿವಮೊಗ್ಗ….

ರಘುರಾಜ್ ಹೆಚ್.ಕೆ…9449553305….

RELATED ARTICLES
- Advertisment -
Google search engine

Most Popular

Recent Comments

Latest news
ಕೆಲಕಾಲ ಕಾರ್ಯದ ಒತ್ತಡದಿಂದ ಮುಕ್ತರಾಗಿ ಸಂತಸದ ದಿನ ಕಳೆಯಲು ಸೂಕ್ತ ವಾತಾವರಣ ನಿರ್ಮಿಸುತ್ತಿರುವುದು ಉತ್ತಮ ಬೆಳವಣಿಗೆ ಜ... Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..! Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ...