Saturday, June 21, 2025
Google search engine
Homeರಾಜ್ಯರಾಜ್ಯ ಕಾಂಗ್ರೆಸ್ ಸಂಚಾಲಕರಾದ ಡಾ/ಆರ್ ಎಂ ಮಂಜುನಾಥ್ ಗೌಡ ಅವರಿಂದ ನೂತನ ಸಚಿವರಾದ ಮಧು...

ರಾಜ್ಯ ಕಾಂಗ್ರೆಸ್ ಸಂಚಾಲಕರಾದ ಡಾ/ಆರ್ ಎಂ ಮಂಜುನಾಥ್ ಗೌಡ ಅವರಿಂದ ನೂತನ ಸಚಿವರಾದ ಮಧು ಬಂಗಾರಪ್ಪನವರ ಸನ್ಮಾನ ಮತ್ತು ಅಭಿನಂದನಾ ಕಾರ್ಯಕ್ರಮಕ್ಕೆ ಸರ್ವರಿಗೂ ಆತ್ಮೀಯ ಆಮಂತ್ರಣ..!!

ಶಿವಮೊಗ್ಗ: ಇದೆ ಪ್ರಥಮ ಬಾರಿಗೆ ಸಚಿವರಾಗಿ ಕಾಂಗ್ರೆಸ್ ಸಂಪುಟದಲ್ಲಿ ಸ್ಥಾನ ಪಡೆದಿರುವ ಯುವ ನಾಯಕ ಮಧು ಬಂಗಾರಪ್ಪ ನವರಿಗೆ ನಾಳೆ ಸನ್ಮಾನ ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು .

ಈ ಕಾರ್ಯಕ್ರಮಕ್ಕೆ ಸರ್ವರಿಗೂ ಆತ್ಮೀಯ ಆಮಂತ್ರಣವನ್ನು ನೀಡಿರುವ ರಾಜ್ಯ ಕಾಂಗ್ರೆಸ್ ಸಂಚಾಲಕರು ಹಾಗೂ ದಿವಂಗತ ಬಂಗಾರಪ್ಪನವರ ನಿಕಟ ಸಂಪರ್ಕ ಹೊಂದಿದ್ದ ಡಿ/ಆರ್ ಎಂ ಮಂಜುನಾಥ್ ಗೌಡರು ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷರು, ಹೋಬಳಿಯ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಪಟ್ಟಣ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಗ್ರಾಮ ಪಂಚಾಯತಿ ಸದಸ್ಯರು ಅಧ್ಯಕ್ಷರು, ಉಪಾಧ್ಯಕ್ಷರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ತಾಲೂಕು ಪಂಚಾಯತಿ ಮಾಜಿ ಸದಸ್ಯರು ಪಕ್ಷದ ಎಲ್ಲಾ ಪ್ರಮುಖ ಮುಖಂಡರುಗಳು ಆಗಮಿಸಿ ಈ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿಬೇಕಾಗಿ ಆತ್ಮೀಯ ಆಮಂತ್ರಣ ನೀಡಿದ್ದಾರೆ….

ಸಮಯ: ಬೆಳಗ್ಗೆ 10:30ಕ್ಕೆ ಲಗಾನ್ ಕಲ್ಯಾಣ ಮಂದಿರ ಶಿವಮೊಗ್ಗ….

ರಘುರಾಜ್ ಹೆಚ್.ಕೆ…9449553305….

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!