Thursday, June 19, 2025
Google search engine
Homeರಾಜ್ಯನಿನ್ನೆ ಪೊಲೀಸರ ಸಮ್ಮುಖದಲ್ಲಿ ಬಾರ್ ಕ್ಯಾಶಿಯರ್​ ಕೊಲೆ ಆರೋಪ..!! ಇಂದು ಅರೆಸ್ಟ್ ಮಾಡಲು ಹೋದ...

ನಿನ್ನೆ ಪೊಲೀಸರ ಸಮ್ಮುಖದಲ್ಲಿ ಬಾರ್ ಕ್ಯಾಶಿಯರ್​ ಕೊಲೆ ಆರೋಪ..!! ಇಂದು ಅರೆಸ್ಟ್ ಮಾಡಲು ಹೋದ ಪೊಲೀಸರ ಮೇಲೆ ಆರೋಪಿ ಹಲ್ಲೆ.!ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪಿಎಸ್​ಐ..!!

ಕೊಲೆ ಪ್ರಕರಣದ ಆರೋಪಿಯನ್ನು ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೇ ಆಗಿದ್ದು.

ಈ ವೇಳೆ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಗಾಯಗೊಂಡ ಆರೋಪಿಗಳನ್ನು ನಗರದ ಮೆಘನ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರಕರಣದ ಹಿನ್ನೆಲೆ:

ಆಯನೂರು : ಬಾರ್‌ನಲ್ಲಿ ಕಳೆದ ರಾತ್ರಿ ಕ್ಯಾಶಿಯರ್‌ಗೆ ಚಾಕು ಚುಚ್ಚಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಸತೀಶ್‌ ಎಂಬಾತನನ್ನು ಪೊಲೀಸರು ಬಂಧಿಸಲು ತೆರಳಿದ್ದರು. ಈ ವೇಳೆ ಪೊಲೀಸ್‌ ಸಿಬ್ಬಂದಿ ಪ್ರವೀಣ್‌ ಮತ್ತು ಶಿವರಾಜ್‌ ಅವರು ಆರೋಪಿ ಸತೀಶನನ್ನು ಹಿಡಿಯಲು ಯತ್ನಿಸಿದ್ದಾರೆ. ಆಗ ಸತೀಶ ಪೊಲೀಸ್‌ ಸಿಬ್ಬಂದಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ

ಈ ವೇಳೆ ಪಿಎಸ್‌ಐ ಅವರು ಗಾಳಿಯಲ್ಲಿ ಗುಂಡು ಹಾರಿಸಿ ಸತೀಶನಿಗೆ ಎಚ್ಚರಿಕೆ ನೀಡಿದ್ದಾರೆ. ಹೀಗಿದ್ದೂ ಸತೀಶ ಪಿಎಸ್‌ಐ ಮೇಲೆ ಚಾಕುವಿನಿಂದ ದಾಳಿಗೆ ಮುಂದಾಗಿದ್ದ. ಆಗ ಸಬ್‌ ಇನ್ಸ್‌ಪೆಕ್ಟರ್‌ ಹಾರಿಸಿದ ಗುಂಡು ಸತೀಶನ ಕಾಲಿಗೆ ತಗುಲಿದೆ. ಸತೀಶ ಮತ್ತು ಗಾಯಗೊಂಡ ಪೊಲೀಸ್‌ ಸಿಬ್ಬಂದಿಯನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆದರೆ ನಿನ್ನೆಯ ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿಗಳು ಸ್ಥಳದಲ್ಲಿ ಇದ್ದರೂ ಕೂಡ 112 ರಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳು ಕೊಲೆ ಮಾಡುವುದನ್ನು ನೋಡಿಕೊಂಡು ಸುಮ್ಮನೆ ಇದ್ದರೂ ಎನ್ನುವ ಪ್ರಬಲ ಆರೋಪ ಕೇಳಿ ಬಂದಿತ್ತು ಪೋಲಿಸರ ಸಮ್ಮುಖದಲ್ಲಿ ಕೊಲೆ ನಡೆದಿತ್ತು ಎನ್ನಲಾಗತ್ತು…

ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳಾದ ಸತೀಶ್ ನಿರಂಜನ್ ಅಶೋಕ್ ಅವರನ್ನು ಬಂಧಿಸಲಾಗಿದೆ…

ಓಂಕಾರ ಎಸ್. ವಿ. ತಾಳಗುಪ್ಪ

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!