Sunday, June 15, 2025
Google search engine
Homeತೀರ್ಥಹಳ್ಳಿದಾರಿಯಲ್ಲಿ ಸಿಕ್ಕ ಮೊಬೈಲ್ ಮರಳಿಸಿ ಪ್ರಾಮಾಣಿಕತೆ ಮೆರೆದ ಮೇಗರವಳ್ಳಿ ಪ್ರಾ. ಆ.ಕೇಂದ್ರದ ಕೈಲಾಶ್ ಗೆ ಅಭಿನಂದನೆ..!!

ದಾರಿಯಲ್ಲಿ ಸಿಕ್ಕ ಮೊಬೈಲ್ ಮರಳಿಸಿ ಪ್ರಾಮಾಣಿಕತೆ ಮೆರೆದ ಮೇಗರವಳ್ಳಿ ಪ್ರಾ. ಆ.ಕೇಂದ್ರದ ಕೈಲಾಶ್ ಗೆ ಅಭಿನಂದನೆ..!!



ದಾರಿಯಲ್ಲಿ ಸಿಕ್ಕಿದ್ದ ಮೊಬೈಲಿನ ವಾರಸುದಾರರನ್ನು ಹುಡುಕಿ,ಮರಳಿಸಿ ಪ್ರಾಮಾಣಿಕತೆ ಮೆರೆದ ಪ್ರಾ.ಆ.ಕೇಂದ್ರ ಮೇಗರವಳ್ಳಿಯ ಸಮುದಾಯ ಆರೋಗ್ಯ ಅಧಿಕಾರಿ ಕೈಲಾಶ್ ರವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಮೊಬೈಲಿನ ವಾರಸುದಾರರಾದ ಮೇಗರವಳ್ಳಿ ಮೆಸ್ಕಾಂ ಕಚೇರಿಯ ಸಿಬ್ಬಂದಿ ದಿಲೀಪ್ ಮತ್ತವರ ಸಹೋದ್ಯೋಗಿಗಳು ಪ್ರಾ. ಆ. ಕೇಂದ್ರಕ್ಕೆ ಆಗಮಿಸಿ ಕೈಲಾಶ್ ವರನ್ನು ಗೌರವಿಸಿ, ಅಭಿನಂಧಿಸಿದರು.
ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಟಿ ವಿ ಸತೀಶ, ಪ್ರಾ.ಆ.ಕೇಂದ್ರದ ವೈದ್ಯಾಧಿಕಾರಿ ಡಾ.ರಂಜಿತ,ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ನೀಲಮ್ಮ, ಶುಶ್ರೂಷಣಾಧಿಕಾರಿ ನಿರ್ಮಲ, ಫಾರ್ಮಸಿ ಅಧಿಕಾರಿ ಸನ್ನಿಧಿ, ಪ್ರ.ದ. ಸಹಾಯಕ ನವೀನ್, ಡಿ ದರ್ಜೆ ನೌಕರರಾದ ಪಾರ್ವತಿ, ಗಣೇಶ್ ಮತ್ತಿತರರು ಉಪಸ್ಥಿತರದ್ದರು…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!