Wednesday, April 30, 2025
Google search engine
Homeತೀರ್ಥಹಳ್ಳಿಶಿಷ್ಯನ ಆರೋಗ್ಯ ವಿಚಾರಿಸಿದ ಡಾ/ ಆರ್ ಎಂ ಮಂಜುನಾಥ್ ಗೌಡ..!

ಶಿಷ್ಯನ ಆರೋಗ್ಯ ವಿಚಾರಿಸಿದ ಡಾ/ ಆರ್ ಎಂ ಮಂಜುನಾಥ್ ಗೌಡ..!

ತೀರ್ಥಹಳ್ಳಿ: ತಮ್ಮ ನೆಚ್ಚಿನ ಶಿಷ್ಯ ಸಹ್ಯಾದ್ರಿ ಪಾಲಿಟೆಕ್ನಿಕ್ ಕಾಲೇಜು ವಿಧ್ಯಾರ್ಥಿ ಅರ್ಜಿತ್ ಮೊನ್ನೆ ಬೈಕ್ ನಲ್ಲಿ ಅಪಘಾತದಲ್ಲಿ ಕಾಲಿಗೆ ಪೆಟ್ಟು ಅಗಿ ಮಣಿಪಾಲ್ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದು

ಇಂದು ಖುದ್ದು ತಾವೇ ಖಂಡಿಲ್ ರಾಘವೇಂದ್ರ, ದತ್ತಣ್ಣ, ಕುರುವಳ್ಳಿ ನಾಗರಾಜ್, ಬೆಟ್ಟಮಕ್ಕಿ ರಾಘವೇಂದ್ರ ,ಅವರೊಂದಿಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು ತಮ್ಮ ಬೆಂಬಲಿಗರಿಗೆ ಏನೇ ತೊಂದರೆ ಆದರೆ ಕೂಡಲೇ ಸಹಾಯಕ್ಕೆ ನಿಲ್ಲುವ ಗುಣದಿಂದ ಆರ್ ಎಂ ಮಂಜುನಾಥ್ ಗೌಡ ಎಲ್ಲಾ ಸಮುದಾಯದವರಿಗೆ ಅಚ್ಚುಮೆಚ್ಚು ಆದ್ದರಿಂದ ಮುಂದೆ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಲಿ ಎನ್ನುವುದು ಅವರ ಅಭಿಮಾನಿ ಬಳಗದ ಹಾರೈಕೆ…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...