Home ತೀರ್ಥಹಳ್ಳಿಆಗುಂಬೆ : ಪಿಎಸ್ಐ ರಂಗನಾಥ್ ಅಂತರಗಟ್ಟಿ ಅವರಿಂದ ಕಾನೂನಿನ ಬಗ್ಗೆ ತಿಳುವಳಿಕೆ..!

ಆಗುಂಬೆ : ಪಿಎಸ್ಐ ರಂಗನಾಥ್ ಅಂತರಗಟ್ಟಿ ಅವರಿಂದ ಕಾನೂನಿನ ಬಗ್ಗೆ ತಿಳುವಳಿಕೆ..!

by EDITOR NEWS WARRIORS
0 comments


ತೀರ್ಥಹಳ್ಳಿ : ತಾಲೂಕಿನ ಆಗುಂಬೆ ಠಾಣೆಯ ಪಿಎಸ್ಐ ರಂಗನಾಥ್ ಅಂತರಗಟ್ಟಿ ಅವರಿಂದ ಇಂದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನೇತಾಳು ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಮಹಿಳಾ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಭಾಗವಹಿಸಿ, ಮಹಿಳಾ ಸಬಲೀಕರಣ, ಮಹಿಳಾ ಮತ್ತು ಮಕ್ಕಳ ಹಕ್ಕುಗಳು, ಕಾನೂನಿನಲ್ಲಿ ಮಹಿಳೆಯರಿಗಿರುವ ರಕ್ಷಣೆ, ಪೋಕ್ಸೋ ಕಾಯ್ದೆ, ವರದಕ್ಷಿಣಾ ನಿಷೇಧ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಸೈಬರ್ ಕ್ರೈಂ ಮತ್ತು ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಹೆಚ್ಚುತ್ತಿರುವ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯ ಗೀಳು ಮತ್ತು ಅದರಿಂದಾಗುವ ದುಷ್ಪರಿಣಾಮಗಳು, ಐಎಂವಿ ಕಾಯ್ದೆ, ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳು, ಎನ್.ಡಿ.ಪಿ.ಎಸ್ ಕಾಯ್ದೆ ಮತ್ತು ಕಾನೂನಿನ ಬಗ್ಗೆ ತಿಳುವಳಿಕೆ ನೀಡಿರುತ್ತಾರೆ.….

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...