Sunday, June 15, 2025
Google search engine
Homeತೀರ್ಥಹಳ್ಳಿBig breaking news: ತೀರ್ಥಹಳ್ಳಿ : ಆನ್ ಲೈನ್ ಬೆಟ್ಟಿಂಗ್ ಗೆ ಬಲಿಯಾದ...

Big breaking news: ತೀರ್ಥಹಳ್ಳಿ : ಆನ್ ಲೈನ್ ಬೆಟ್ಟಿಂಗ್ ಗೆ ಬಲಿಯಾದ ಯುವಕ..! ಸಾಲಗಾರರ ಕಾಟ ಯುವಕನ ಆತ್ಮಹತ್ಯೆಗೆ ಕಾರಣನಾ..?!

ತೀರ್ಥಹಳ್ಳಿ : ಆನ್ ಲೈನ್ ಬೆಟ್ಟಿಂಗ್ ಗೆ ತಾಲೂಕಿನ ಬೊಮ್ಮನಹಳ್ಳಿ ನಾಗದೇವಸ್ಥಾನದ ಪಾದ್ರಿ ಸಂಜೀವ್ ಶೆಟ್ಟಿ ಮೂರನೇ ಮಗ 22 ವರ್ಷದ ಮಿಥುನ್ ಶೆಟ್ಟಿ ಬಲಿಯಾಗಿದ್ದು. ಮಿಥುನ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನಿನ್ನೆ ತಡರಾತ್ರಿ ಸುಮಾರು 12:30 ರಿಂದ 2 ಗಂಟೆಯ ಅವಧಿಯಲ್ಲಿ ಮಿಥುನ್ ಆತ್ಮಹತ್ಯೆ ಮಾಡಿಕೊಂಡಿದ್ದು. ಆನ್ ಲೈನ್ ಬೆಟ್ಟಿಂಗ್ ರಾಜ್ಯದ್ಯಂತ ವ್ಯಾಪಕವಾಗಿ ನಡೆಯುತ್ತಿದ್ದು ಇತ್ತೀಚಿಗೆ ಇದಕ್ಕೆ ದಾಸರಾಗಿರುವ ಯುವಕರು ಈ ಬೆಟ್ಟಿಂಗ್ ದಂಧೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಾಲ ಮಾಡಿಕೊಳ್ಳುತ್ತಾರೆ. ನಂತರ ಸಾಲಗಾರರು ಇವರಿಗೆ ಕಾಟ ಕೊಟ್ಟಾಗ ಇಂತಹ ನಿರ್ಧಾರ ತೆಗೆದುಕೊಳ್ಳುತ್ತಾರೆ. ಈ ಬೆಟ್ಟಿಂಗ್ ನಲ್ಲಿ ಕ್ರಿಕೆಟ್ ಸೇರಿದಂತೆ ಹಲವಾರು ಗೇಮ್ ಗಳು ಇವೆ ಮಾಡಿರುವ ಸಾಲ ತೀರಿಸಲಾಗದೆ ಮಿಥುನ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ.

ಆದರೆ ಮಿಥುನ್ ಗೆ ಕಾಟಕೊಟ್ಟವರು ಯಾರು..?! ಕಡ್ತೂರು ಭಾಗದ ಬೆಟ್ಟಿಂಗ್ ಕೋರನಾ..?!, ತೀರ್ಥಹಳ್ಳಿಯ ಭಾಗದ ಒಬ್ಬನ‌ ಹೆಸರು ಹಾಗೆ ಹಣಗೆರೆ ಮೂಲದ ಫೈನಾನ್ಸಿಯರ್ ಒಬ್ಬ ಇರುವ ಶಂಕೆ ವ್ಯಕ್ತವಾಗಿದೆ.

ತೀರ್ಥಹಳ್ಳಿ ಪೊಲೀಸ್ ಇಲಾಖೆಯ ಸಮಗ್ರ ತನಿಖೆಯಿಂದ ಎಲ್ಲವೂ ಹೊರಬರುವ ಸಾಧ್ಯತೆ ಇದೆ…

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!