Home ತೀರ್ಥಹಳ್ಳಿBig breaking news: ತೀರ್ಥಹಳ್ಳಿ : ಆನ್ ಲೈನ್ ಬೆಟ್ಟಿಂಗ್ ಗೆ ಬಲಿಯಾದ ಯುವಕ..! ಸಾಲಗಾರರ ಕಾಟ ಯುವಕನ ಆತ್ಮಹತ್ಯೆಗೆ ಕಾರಣನಾ..?!

Big breaking news: ತೀರ್ಥಹಳ್ಳಿ : ಆನ್ ಲೈನ್ ಬೆಟ್ಟಿಂಗ್ ಗೆ ಬಲಿಯಾದ ಯುವಕ..! ಸಾಲಗಾರರ ಕಾಟ ಯುವಕನ ಆತ್ಮಹತ್ಯೆಗೆ ಕಾರಣನಾ..?!

by EDITOR NEWS WARRIORS
0 comments

ತೀರ್ಥಹಳ್ಳಿ : ಆನ್ ಲೈನ್ ಬೆಟ್ಟಿಂಗ್ ಗೆ ತಾಲೂಕಿನ ಬೊಮ್ಮನಹಳ್ಳಿ ನಾಗದೇವಸ್ಥಾನದ ಪಾದ್ರಿ ಸಂಜೀವ್ ಶೆಟ್ಟಿ ಮೂರನೇ ಮಗ 22 ವರ್ಷದ ಮಿಥುನ್ ಶೆಟ್ಟಿ ಬಲಿಯಾಗಿದ್ದು. ಮಿಥುನ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನಿನ್ನೆ ತಡರಾತ್ರಿ ಸುಮಾರು 12:30 ರಿಂದ 2 ಗಂಟೆಯ ಅವಧಿಯಲ್ಲಿ ಮಿಥುನ್ ಆತ್ಮಹತ್ಯೆ ಮಾಡಿಕೊಂಡಿದ್ದು. ಆನ್ ಲೈನ್ ಬೆಟ್ಟಿಂಗ್ ರಾಜ್ಯದ್ಯಂತ ವ್ಯಾಪಕವಾಗಿ ನಡೆಯುತ್ತಿದ್ದು ಇತ್ತೀಚಿಗೆ ಇದಕ್ಕೆ ದಾಸರಾಗಿರುವ ಯುವಕರು ಈ ಬೆಟ್ಟಿಂಗ್ ದಂಧೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಾಲ ಮಾಡಿಕೊಳ್ಳುತ್ತಾರೆ. ನಂತರ ಸಾಲಗಾರರು ಇವರಿಗೆ ಕಾಟ ಕೊಟ್ಟಾಗ ಇಂತಹ ನಿರ್ಧಾರ ತೆಗೆದುಕೊಳ್ಳುತ್ತಾರೆ. ಈ ಬೆಟ್ಟಿಂಗ್ ನಲ್ಲಿ ಕ್ರಿಕೆಟ್ ಸೇರಿದಂತೆ ಹಲವಾರು ಗೇಮ್ ಗಳು ಇವೆ ಮಾಡಿರುವ ಸಾಲ ತೀರಿಸಲಾಗದೆ ಮಿಥುನ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ.

ಆದರೆ ಮಿಥುನ್ ಗೆ ಕಾಟಕೊಟ್ಟವರು ಯಾರು..?! ಕಡ್ತೂರು ಭಾಗದ ಬೆಟ್ಟಿಂಗ್ ಕೋರನಾ..?!, ತೀರ್ಥಹಳ್ಳಿಯ ಭಾಗದ ಒಬ್ಬನ‌ ಹೆಸರು ಹಾಗೆ ಹಣಗೆರೆ ಮೂಲದ ಫೈನಾನ್ಸಿಯರ್ ಒಬ್ಬ ಇರುವ ಶಂಕೆ ವ್ಯಕ್ತವಾಗಿದೆ.

ತೀರ್ಥಹಳ್ಳಿ ಪೊಲೀಸ್ ಇಲಾಖೆಯ ಸಮಗ್ರ ತನಿಖೆಯಿಂದ ಎಲ್ಲವೂ ಹೊರಬರುವ ಸಾಧ್ಯತೆ ಇದೆ…

ರಘುರಾಜ್ ಹೆಚ್.ಕೆ..9449553305…

Related Articles

Latest news
Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..!