Wednesday, April 30, 2025
Google search engine
Homeತೀರ್ಥಹಳ್ಳಿBig breaking news: ತೀರ್ಥಹಳ್ಳಿ : ಆನ್ ಲೈನ್ ಬೆಟ್ಟಿಂಗ್ ಗೆ ಬಲಿಯಾದ...

Big breaking news: ತೀರ್ಥಹಳ್ಳಿ : ಆನ್ ಲೈನ್ ಬೆಟ್ಟಿಂಗ್ ಗೆ ಬಲಿಯಾದ ಯುವಕ..! ಸಾಲಗಾರರ ಕಾಟ ಯುವಕನ ಆತ್ಮಹತ್ಯೆಗೆ ಕಾರಣನಾ..?!

ತೀರ್ಥಹಳ್ಳಿ : ಆನ್ ಲೈನ್ ಬೆಟ್ಟಿಂಗ್ ಗೆ ತಾಲೂಕಿನ ಬೊಮ್ಮನಹಳ್ಳಿ ನಾಗದೇವಸ್ಥಾನದ ಪಾದ್ರಿ ಸಂಜೀವ್ ಶೆಟ್ಟಿ ಮೂರನೇ ಮಗ 22 ವರ್ಷದ ಮಿಥುನ್ ಶೆಟ್ಟಿ ಬಲಿಯಾಗಿದ್ದು. ಮಿಥುನ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನಿನ್ನೆ ತಡರಾತ್ರಿ ಸುಮಾರು 12:30 ರಿಂದ 2 ಗಂಟೆಯ ಅವಧಿಯಲ್ಲಿ ಮಿಥುನ್ ಆತ್ಮಹತ್ಯೆ ಮಾಡಿಕೊಂಡಿದ್ದು. ಆನ್ ಲೈನ್ ಬೆಟ್ಟಿಂಗ್ ರಾಜ್ಯದ್ಯಂತ ವ್ಯಾಪಕವಾಗಿ ನಡೆಯುತ್ತಿದ್ದು ಇತ್ತೀಚಿಗೆ ಇದಕ್ಕೆ ದಾಸರಾಗಿರುವ ಯುವಕರು ಈ ಬೆಟ್ಟಿಂಗ್ ದಂಧೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಾಲ ಮಾಡಿಕೊಳ್ಳುತ್ತಾರೆ. ನಂತರ ಸಾಲಗಾರರು ಇವರಿಗೆ ಕಾಟ ಕೊಟ್ಟಾಗ ಇಂತಹ ನಿರ್ಧಾರ ತೆಗೆದುಕೊಳ್ಳುತ್ತಾರೆ. ಈ ಬೆಟ್ಟಿಂಗ್ ನಲ್ಲಿ ಕ್ರಿಕೆಟ್ ಸೇರಿದಂತೆ ಹಲವಾರು ಗೇಮ್ ಗಳು ಇವೆ ಮಾಡಿರುವ ಸಾಲ ತೀರಿಸಲಾಗದೆ ಮಿಥುನ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ.

ಆದರೆ ಮಿಥುನ್ ಗೆ ಕಾಟಕೊಟ್ಟವರು ಯಾರು..?! ಕಡ್ತೂರು ಭಾಗದ ಬೆಟ್ಟಿಂಗ್ ಕೋರನಾ..?!, ತೀರ್ಥಹಳ್ಳಿಯ ಭಾಗದ ಒಬ್ಬನ‌ ಹೆಸರು ಹಾಗೆ ಹಣಗೆರೆ ಮೂಲದ ಫೈನಾನ್ಸಿಯರ್ ಒಬ್ಬ ಇರುವ ಶಂಕೆ ವ್ಯಕ್ತವಾಗಿದೆ.

ತೀರ್ಥಹಳ್ಳಿ ಪೊಲೀಸ್ ಇಲಾಖೆಯ ಸಮಗ್ರ ತನಿಖೆಯಿಂದ ಎಲ್ಲವೂ ಹೊರಬರುವ ಸಾಧ್ಯತೆ ಇದೆ…

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...